ಬ್ರೇಕಿಂಗ್ ನ್ಯೂಸ್
23-09-23 10:30 pm Mangalore Correspondent ಕರಾವಳಿ
ಮಂಗಳೂರು, ಸೆ.23: ನಗರದ ಸಂಘನಿಕೇತನದಲ್ಲಿ ಪೂಜಿಸಿದ 76ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಗಣಪತಿ ಮೂರ್ತಿಯನ್ನು ಸಾಂಪ್ರದಾಯಿಕ ಶೈಲಿಯ ಶೋಭಾಯಾತ್ರೆಯೊಂದಿಗೆ ರಥಬೀದಿಯ ಮಹಮ್ಮಾಯಿ ಕೆರೆಯಲ್ಲಿ ವಿಸರ್ಜನೆ ಮಾಡಲಾಯಿತು.
ಸಂಜೆ 6.30ಕ್ಕೆ ಗಣಪತಿ ಬಪ್ಪಾ ಮೋರ್ಯಾ ಎನ್ನುತ್ತ ವಿಗ್ರಹವನ್ನು ಸಭಾಂಗಣದಿಂದ ಹೊರಗೆ ತರಲಾಯಿತು. ಬಳಿಕ ಅಲಂಕೃತ ತೆರೆದ ವಾಹನದಲ್ಲಿ ವಿಗ್ರಹವನ್ನು ಕುಳ್ಳಿರಿಸಿ, ಶೃಂಗರಿಸಿ ಮಂಗಳಾರತಿ ಎತ್ತಿ ವಿನಾಯಕನ ಮೆರವಣಿಗೆ ಆರಂಭಗೊಂಡಿತು. ಮಂಗಳ ವಾದ್ಯಗಳು, ಭಜನಾ ತಂಡಗಳು, ಚೆಂಡೆ ತಂಡಗಳ ಜೊತೆಗೆ ಸಾವಿರಾರು ಜನ ಸಾಥ್ ನೀಡಿದರು.




ಇದೇ ವೇಳೆ, ಲಾಲ್ ಬಾಗ್ ಕೆಎಸ್ಸಾರ್ಟಿಸಿ ಸಿಬಂದಿ ಪೂಜಿಸಿದ 38ನೇ ವರ್ಷದ ಗಣಪತಿಯ ವಿಸರ್ಜನಾ ಮೆರವಣಿಗೆಯೂ ನಡೆಯಿತು. ತಾಲೀಮು ತಂಡದಿಂದ ಬೆಂಕಿಯೊಂದಿಗಿನ ಸರಸ, ಕಲ್ಲಡ್ಕ ಬೊಂಬೆ ನೃತ್ಯದ ಸಾಥ್ ಇತ್ತು. ಎರಡೂ ಕಡೆಯ ಗಣಪತಿ ಮೂರ್ತಿಗಳನ್ನು ಮಧ್ಯರಾತ್ರಿ ವೇಳೆಗೆ ಮಹಮ್ಮಾಯಿ ದೇವಸ್ಥಾನದ ಕೆರೆಯಲ್ಲಿ ವಿಸರ್ಜಿಸಲಾಯಿತು.
Sanghaniketan 76th Ganeshotsav held in Mangalore, Pictures.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm