ಬ್ರೇಕಿಂಗ್ ನ್ಯೂಸ್
23-09-23 10:30 pm Mangalore Correspondent ಕರಾವಳಿ
ಮಂಗಳೂರು, ಸೆ.23: ನಗರದ ಸಂಘನಿಕೇತನದಲ್ಲಿ ಪೂಜಿಸಿದ 76ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಗಣಪತಿ ಮೂರ್ತಿಯನ್ನು ಸಾಂಪ್ರದಾಯಿಕ ಶೈಲಿಯ ಶೋಭಾಯಾತ್ರೆಯೊಂದಿಗೆ ರಥಬೀದಿಯ ಮಹಮ್ಮಾಯಿ ಕೆರೆಯಲ್ಲಿ ವಿಸರ್ಜನೆ ಮಾಡಲಾಯಿತು.
ಸಂಜೆ 6.30ಕ್ಕೆ ಗಣಪತಿ ಬಪ್ಪಾ ಮೋರ್ಯಾ ಎನ್ನುತ್ತ ವಿಗ್ರಹವನ್ನು ಸಭಾಂಗಣದಿಂದ ಹೊರಗೆ ತರಲಾಯಿತು. ಬಳಿಕ ಅಲಂಕೃತ ತೆರೆದ ವಾಹನದಲ್ಲಿ ವಿಗ್ರಹವನ್ನು ಕುಳ್ಳಿರಿಸಿ, ಶೃಂಗರಿಸಿ ಮಂಗಳಾರತಿ ಎತ್ತಿ ವಿನಾಯಕನ ಮೆರವಣಿಗೆ ಆರಂಭಗೊಂಡಿತು. ಮಂಗಳ ವಾದ್ಯಗಳು, ಭಜನಾ ತಂಡಗಳು, ಚೆಂಡೆ ತಂಡಗಳ ಜೊತೆಗೆ ಸಾವಿರಾರು ಜನ ಸಾಥ್ ನೀಡಿದರು.




ಇದೇ ವೇಳೆ, ಲಾಲ್ ಬಾಗ್ ಕೆಎಸ್ಸಾರ್ಟಿಸಿ ಸಿಬಂದಿ ಪೂಜಿಸಿದ 38ನೇ ವರ್ಷದ ಗಣಪತಿಯ ವಿಸರ್ಜನಾ ಮೆರವಣಿಗೆಯೂ ನಡೆಯಿತು. ತಾಲೀಮು ತಂಡದಿಂದ ಬೆಂಕಿಯೊಂದಿಗಿನ ಸರಸ, ಕಲ್ಲಡ್ಕ ಬೊಂಬೆ ನೃತ್ಯದ ಸಾಥ್ ಇತ್ತು. ಎರಡೂ ಕಡೆಯ ಗಣಪತಿ ಮೂರ್ತಿಗಳನ್ನು ಮಧ್ಯರಾತ್ರಿ ವೇಳೆಗೆ ಮಹಮ್ಮಾಯಿ ದೇವಸ್ಥಾನದ ಕೆರೆಯಲ್ಲಿ ವಿಸರ್ಜಿಸಲಾಯಿತು.
Sanghaniketan 76th Ganeshotsav held in Mangalore, Pictures.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm