ಬ್ರೇಕಿಂಗ್ ನ್ಯೂಸ್
23-09-23 10:30 pm Mangalore Correspondent ಕರಾವಳಿ
ಮಂಗಳೂರು, ಸೆ.23: ನಗರದ ಸಂಘನಿಕೇತನದಲ್ಲಿ ಪೂಜಿಸಿದ 76ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಗಣಪತಿ ಮೂರ್ತಿಯನ್ನು ಸಾಂಪ್ರದಾಯಿಕ ಶೈಲಿಯ ಶೋಭಾಯಾತ್ರೆಯೊಂದಿಗೆ ರಥಬೀದಿಯ ಮಹಮ್ಮಾಯಿ ಕೆರೆಯಲ್ಲಿ ವಿಸರ್ಜನೆ ಮಾಡಲಾಯಿತು.
ಸಂಜೆ 6.30ಕ್ಕೆ ಗಣಪತಿ ಬಪ್ಪಾ ಮೋರ್ಯಾ ಎನ್ನುತ್ತ ವಿಗ್ರಹವನ್ನು ಸಭಾಂಗಣದಿಂದ ಹೊರಗೆ ತರಲಾಯಿತು. ಬಳಿಕ ಅಲಂಕೃತ ತೆರೆದ ವಾಹನದಲ್ಲಿ ವಿಗ್ರಹವನ್ನು ಕುಳ್ಳಿರಿಸಿ, ಶೃಂಗರಿಸಿ ಮಂಗಳಾರತಿ ಎತ್ತಿ ವಿನಾಯಕನ ಮೆರವಣಿಗೆ ಆರಂಭಗೊಂಡಿತು. ಮಂಗಳ ವಾದ್ಯಗಳು, ಭಜನಾ ತಂಡಗಳು, ಚೆಂಡೆ ತಂಡಗಳ ಜೊತೆಗೆ ಸಾವಿರಾರು ಜನ ಸಾಥ್ ನೀಡಿದರು.
ಇದೇ ವೇಳೆ, ಲಾಲ್ ಬಾಗ್ ಕೆಎಸ್ಸಾರ್ಟಿಸಿ ಸಿಬಂದಿ ಪೂಜಿಸಿದ 38ನೇ ವರ್ಷದ ಗಣಪತಿಯ ವಿಸರ್ಜನಾ ಮೆರವಣಿಗೆಯೂ ನಡೆಯಿತು. ತಾಲೀಮು ತಂಡದಿಂದ ಬೆಂಕಿಯೊಂದಿಗಿನ ಸರಸ, ಕಲ್ಲಡ್ಕ ಬೊಂಬೆ ನೃತ್ಯದ ಸಾಥ್ ಇತ್ತು. ಎರಡೂ ಕಡೆಯ ಗಣಪತಿ ಮೂರ್ತಿಗಳನ್ನು ಮಧ್ಯರಾತ್ರಿ ವೇಳೆಗೆ ಮಹಮ್ಮಾಯಿ ದೇವಸ್ಥಾನದ ಕೆರೆಯಲ್ಲಿ ವಿಸರ್ಜಿಸಲಾಯಿತು.
Sanghaniketan 76th Ganeshotsav held in Mangalore, Pictures.
26-06-25 10:37 pm
HK News Desk
Heart Attack, Hassan District: ಹಾಸನ ಜಿಲ್ಲೆಯಲ್...
26-06-25 02:15 pm
ಬೈಕ್ ಟ್ಯಾಕ್ಸಿ ನಿಷೇಧಿಸುವ ಅಧಿಕಾರ ರಾಜ್ಯ ಸರ್ಕಾರಕ್...
26-06-25 12:44 pm
Bangalore Old Couple Suicide, Crime: ಬೆಂಗಳೂರಲ...
25-06-25 10:32 pm
Bomb Threat, Arrest, Udupi: ಲವ್ ನಿರಾಕರಿಸಿದ್ದಕ...
25-06-25 02:56 pm
26-06-25 10:22 pm
HK News Desk
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
Vijayan Chennai, Donation, Property: ದಾಂಪತ್ಯ...
25-06-25 07:40 pm
ಕದನ ವಿರಾಮ ಉಲ್ಲಂಘನೆ ; ಕೂಡಲೇ ಸೇನಾ ಕಾರ್ಯಾಚರಣೆ ನ...
25-06-25 11:10 am
26-06-25 10:08 pm
Mangalore Correspondent
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
Lokayukta Raids Mangalore City Corporation, M...
25-06-25 10:46 pm
C T Ravi, Mangalore, Kharge: ತುರ್ತು ಸ್ಥಿತಿ ಸಂ...
25-06-25 09:27 pm
26-06-25 10:49 pm
Mangalore Correspondent
Varkady, Manjeshwar Crime, Son Kills Mother:...
26-06-25 05:32 pm
Mangalore Youth, IIT Bombay Campus, Crime Bra...
26-06-25 02:54 pm
“Pastor Alwyn Dmello, Mangalore: The Foreign...
26-06-25 12:42 am
Puttur rape, Crime: ಸಹಪಾಠಿ ವಿದ್ಯಾರ್ಥಿನಿಯನ್ನು...
25-06-25 11:11 pm