ಬ್ರೇಕಿಂಗ್ ನ್ಯೂಸ್
23-09-23 10:30 pm Mangalore Correspondent ಕರಾವಳಿ
ಮಂಗಳೂರು, ಸೆ.23: ನಗರದ ಸಂಘನಿಕೇತನದಲ್ಲಿ ಪೂಜಿಸಿದ 76ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಗಣಪತಿ ಮೂರ್ತಿಯನ್ನು ಸಾಂಪ್ರದಾಯಿಕ ಶೈಲಿಯ ಶೋಭಾಯಾತ್ರೆಯೊಂದಿಗೆ ರಥಬೀದಿಯ ಮಹಮ್ಮಾಯಿ ಕೆರೆಯಲ್ಲಿ ವಿಸರ್ಜನೆ ಮಾಡಲಾಯಿತು.
ಸಂಜೆ 6.30ಕ್ಕೆ ಗಣಪತಿ ಬಪ್ಪಾ ಮೋರ್ಯಾ ಎನ್ನುತ್ತ ವಿಗ್ರಹವನ್ನು ಸಭಾಂಗಣದಿಂದ ಹೊರಗೆ ತರಲಾಯಿತು. ಬಳಿಕ ಅಲಂಕೃತ ತೆರೆದ ವಾಹನದಲ್ಲಿ ವಿಗ್ರಹವನ್ನು ಕುಳ್ಳಿರಿಸಿ, ಶೃಂಗರಿಸಿ ಮಂಗಳಾರತಿ ಎತ್ತಿ ವಿನಾಯಕನ ಮೆರವಣಿಗೆ ಆರಂಭಗೊಂಡಿತು. ಮಂಗಳ ವಾದ್ಯಗಳು, ಭಜನಾ ತಂಡಗಳು, ಚೆಂಡೆ ತಂಡಗಳ ಜೊತೆಗೆ ಸಾವಿರಾರು ಜನ ಸಾಥ್ ನೀಡಿದರು.




ಇದೇ ವೇಳೆ, ಲಾಲ್ ಬಾಗ್ ಕೆಎಸ್ಸಾರ್ಟಿಸಿ ಸಿಬಂದಿ ಪೂಜಿಸಿದ 38ನೇ ವರ್ಷದ ಗಣಪತಿಯ ವಿಸರ್ಜನಾ ಮೆರವಣಿಗೆಯೂ ನಡೆಯಿತು. ತಾಲೀಮು ತಂಡದಿಂದ ಬೆಂಕಿಯೊಂದಿಗಿನ ಸರಸ, ಕಲ್ಲಡ್ಕ ಬೊಂಬೆ ನೃತ್ಯದ ಸಾಥ್ ಇತ್ತು. ಎರಡೂ ಕಡೆಯ ಗಣಪತಿ ಮೂರ್ತಿಗಳನ್ನು ಮಧ್ಯರಾತ್ರಿ ವೇಳೆಗೆ ಮಹಮ್ಮಾಯಿ ದೇವಸ್ಥಾನದ ಕೆರೆಯಲ್ಲಿ ವಿಸರ್ಜಿಸಲಾಯಿತು.
Sanghaniketan 76th Ganeshotsav held in Mangalore, Pictures.
29-05-26 04:30 pm
HK News Staffer
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 08:30 pm
HK News Staffer
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm