ಬ್ರೇಕಿಂಗ್ ನ್ಯೂಸ್
24-09-23 04:51 pm Mangalore Correspondent ಕರಾವಳಿ
ಮಂಗಳೂರು, ಸೆ.24: ಪ್ರಣವಾನಂದ ಸ್ವಾಮೀಜಿ ನಮ್ಮ ಸಮುದಾಯದ ನಾಯಕ ಅಲ್ಲ, ಸುಮ್ಮನೆ ಬುರುಡೆ ಬಿಟ್ಟುಕೊಂಡು ಓಡಾಡಿದ್ರೆ ನಾಯಕ ಆಗಲ್ಲ ಎಂದು ಶಿಕ್ಷಣ ಸಚಿವ, ಈಡಿಗ ಜನಾಂಗದ ನಾಯಕ ಮಧು ಬಂಗಾರಪ್ಪ ಲೇವಡಿ ಮಾಡಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿದ ವೇಳೆ ಪ್ರಣವಾನಂದ ಸ್ವಾಮೀಜಿ ಬಗ್ಗೆ ಶಿವಮೊಗ್ಗದಲ್ಲಿ ಈಡಿಗ ಸಂಘದವರು ವಿರೋಧ ವ್ಯಕ್ತಪಡಿಸಿದ ಬಗ್ಗೆ ಕೇಳಿದ ಪ್ರಶ್ನೆಗೆ, ಆ ವ್ಯಕ್ತಿಯನ್ನೂ ನಾನೂ ವಿರೋಧಿಸುತ್ತೇನೆ. ನಮ್ಮ ಈಡಿಗ, ಬಿಲ್ಲವ ಸಮಾಜಕ್ಕೆ ಸೇರಿದ ವ್ಯಕ್ತಿಯಲ್ಲ. ನಮ್ಮ ಸಮಾಜ ಆತನನ್ನು ಈಡಿಗ ಸಮುದಾಯದ ಸ್ವಾಮೀಜಿ ಎಂದು ಒಪ್ಪಿಕೊಂಡಿಲ್ಲ. ಸುಮ್ನೆ ಬುರುಡೆ ಬಿಟ್ಕೊಂಡು ಪ್ರಚಾರ ಪಡೆಯೋದಷ್ಟೆ ಆತನ ಕಾಯಕ. ಯಾರೇ ಆಗಲಿ, ಸಮಾಜವನ್ನು ದಾರಿ ತಪ್ಪಿಸುತ್ತಾನಂದ್ರೆ, ಅಂಥವರನ್ನು ಕಟ್ ಮಾಡಬೇಕು. ನಾನು ಇವರನ್ನು ಲೆಕ್ಕಕ್ಕೆ ತೆಗೆದುಕೊಂಡಿಲ್ಲ. ಇಂಥವರನ್ನು ಹೇಟ್ ಮಾಡ್ತೀನಿ ಎಂದರು.



ಚುನಾವಣೆ ಸಮಯದಲ್ಲಿ ಪ್ರಣವಾನಂದ ಪಾದಯಾತ್ರೆ ಮಾಡಿದಾಗ ನೀವ್ಯಾರೂ ಅಲ್ಲಗಳೆಯುವ ಕೆಲಸ ಮಾಡಿಲ್ಲ ಎಂದು ಕೇಳಿದ್ದಕ್ಕೆ, ನಾನು ವೈಯಕ್ತಿಕವಾಗಿ ಆತನನ್ನು ಚುನಾವಣೆ ಲಾಭಕ್ಕೆ ಬಳಸಿಕೊಂಡಿಲ್ಲ. ಪ್ರಚಾರಕ್ಕೋಸ್ಕರ ಕಿಡಿಗೇಡಿ ರೀತಿ ಮಾಡ್ತಾರೆ. ಬಿಕೆ ಹರಿಪ್ರಸಾದ್ ಹಿಂದುಳಿದ ವರ್ಗಗಳ ಬಗ್ಗೆ ಕಾಳಜಿ ಇಟ್ಟುಕೊಂಡಿರುವ ವ್ಯಕ್ತಿ. ಅವರೇನು ಹೇಳಿದರೂ, ಪ್ರಣವಾನಂದ ಪರವಾಗಿ ಅಲ್ಲ ಎಂದು ಹೇಳಿದರು.
ರಾಜ್ಯದಲ್ಲಿ ಎರಡು ಸಾವಿರದಷ್ಟು ಪಬ್ಲಿಕ್ ಶಾಲೆಗಳನ್ನು ತೆರೆಯಲಿದ್ದು, ಆಮೂಲಕ ಎಲ್ಕೆಜಿಯಿಂದ ಹಿಡಿದು ಪಿಯುಸಿ ವರೆಗೆ ಗುಣಮಟ್ಟದ ಶಿಕ್ಷಣ ಬಡವರಿಗೆ ಸಿಗುವಂತೆ ಮಾಡುತ್ತೇನೆ. ಪ್ರತಿ ವಿಧಾನಸಭೆ ಕ್ಷೇತ್ರದಲ್ಲಿ ತಲಾ ಮೂರು ಶಾಲೆಗಳನ್ನು ತೆರೆಯಲಿದ್ದು, ಮುಂದಿನ ವರ್ಷವೇ 300 ಶಾಲೆ ಅಸ್ತಿತ್ವಕ್ಕೆ ಬರಲಿದೆ ಎಂದು ಮಧು ಬಂಗಾರಪ್ಪ ಹೇಳಿದರು.
Karnataka Education Minister Madhu Bangarappa has said that Pranavananda Swamiji is not the leader of our community and if he just walks around with his skull, he will not become a leader.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm