ಬ್ರೇಕಿಂಗ್ ನ್ಯೂಸ್
24-09-23 04:51 pm Mangalore Correspondent ಕರಾವಳಿ
ಮಂಗಳೂರು, ಸೆ.24: ಪ್ರಣವಾನಂದ ಸ್ವಾಮೀಜಿ ನಮ್ಮ ಸಮುದಾಯದ ನಾಯಕ ಅಲ್ಲ, ಸುಮ್ಮನೆ ಬುರುಡೆ ಬಿಟ್ಟುಕೊಂಡು ಓಡಾಡಿದ್ರೆ ನಾಯಕ ಆಗಲ್ಲ ಎಂದು ಶಿಕ್ಷಣ ಸಚಿವ, ಈಡಿಗ ಜನಾಂಗದ ನಾಯಕ ಮಧು ಬಂಗಾರಪ್ಪ ಲೇವಡಿ ಮಾಡಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿದ ವೇಳೆ ಪ್ರಣವಾನಂದ ಸ್ವಾಮೀಜಿ ಬಗ್ಗೆ ಶಿವಮೊಗ್ಗದಲ್ಲಿ ಈಡಿಗ ಸಂಘದವರು ವಿರೋಧ ವ್ಯಕ್ತಪಡಿಸಿದ ಬಗ್ಗೆ ಕೇಳಿದ ಪ್ರಶ್ನೆಗೆ, ಆ ವ್ಯಕ್ತಿಯನ್ನೂ ನಾನೂ ವಿರೋಧಿಸುತ್ತೇನೆ. ನಮ್ಮ ಈಡಿಗ, ಬಿಲ್ಲವ ಸಮಾಜಕ್ಕೆ ಸೇರಿದ ವ್ಯಕ್ತಿಯಲ್ಲ. ನಮ್ಮ ಸಮಾಜ ಆತನನ್ನು ಈಡಿಗ ಸಮುದಾಯದ ಸ್ವಾಮೀಜಿ ಎಂದು ಒಪ್ಪಿಕೊಂಡಿಲ್ಲ. ಸುಮ್ನೆ ಬುರುಡೆ ಬಿಟ್ಕೊಂಡು ಪ್ರಚಾರ ಪಡೆಯೋದಷ್ಟೆ ಆತನ ಕಾಯಕ. ಯಾರೇ ಆಗಲಿ, ಸಮಾಜವನ್ನು ದಾರಿ ತಪ್ಪಿಸುತ್ತಾನಂದ್ರೆ, ಅಂಥವರನ್ನು ಕಟ್ ಮಾಡಬೇಕು. ನಾನು ಇವರನ್ನು ಲೆಕ್ಕಕ್ಕೆ ತೆಗೆದುಕೊಂಡಿಲ್ಲ. ಇಂಥವರನ್ನು ಹೇಟ್ ಮಾಡ್ತೀನಿ ಎಂದರು.



ಚುನಾವಣೆ ಸಮಯದಲ್ಲಿ ಪ್ರಣವಾನಂದ ಪಾದಯಾತ್ರೆ ಮಾಡಿದಾಗ ನೀವ್ಯಾರೂ ಅಲ್ಲಗಳೆಯುವ ಕೆಲಸ ಮಾಡಿಲ್ಲ ಎಂದು ಕೇಳಿದ್ದಕ್ಕೆ, ನಾನು ವೈಯಕ್ತಿಕವಾಗಿ ಆತನನ್ನು ಚುನಾವಣೆ ಲಾಭಕ್ಕೆ ಬಳಸಿಕೊಂಡಿಲ್ಲ. ಪ್ರಚಾರಕ್ಕೋಸ್ಕರ ಕಿಡಿಗೇಡಿ ರೀತಿ ಮಾಡ್ತಾರೆ. ಬಿಕೆ ಹರಿಪ್ರಸಾದ್ ಹಿಂದುಳಿದ ವರ್ಗಗಳ ಬಗ್ಗೆ ಕಾಳಜಿ ಇಟ್ಟುಕೊಂಡಿರುವ ವ್ಯಕ್ತಿ. ಅವರೇನು ಹೇಳಿದರೂ, ಪ್ರಣವಾನಂದ ಪರವಾಗಿ ಅಲ್ಲ ಎಂದು ಹೇಳಿದರು.
ರಾಜ್ಯದಲ್ಲಿ ಎರಡು ಸಾವಿರದಷ್ಟು ಪಬ್ಲಿಕ್ ಶಾಲೆಗಳನ್ನು ತೆರೆಯಲಿದ್ದು, ಆಮೂಲಕ ಎಲ್ಕೆಜಿಯಿಂದ ಹಿಡಿದು ಪಿಯುಸಿ ವರೆಗೆ ಗುಣಮಟ್ಟದ ಶಿಕ್ಷಣ ಬಡವರಿಗೆ ಸಿಗುವಂತೆ ಮಾಡುತ್ತೇನೆ. ಪ್ರತಿ ವಿಧಾನಸಭೆ ಕ್ಷೇತ್ರದಲ್ಲಿ ತಲಾ ಮೂರು ಶಾಲೆಗಳನ್ನು ತೆರೆಯಲಿದ್ದು, ಮುಂದಿನ ವರ್ಷವೇ 300 ಶಾಲೆ ಅಸ್ತಿತ್ವಕ್ಕೆ ಬರಲಿದೆ ಎಂದು ಮಧು ಬಂಗಾರಪ್ಪ ಹೇಳಿದರು.
Karnataka Education Minister Madhu Bangarappa has said that Pranavananda Swamiji is not the leader of our community and if he just walks around with his skull, he will not become a leader.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm