ಬ್ರೇಕಿಂಗ್ ನ್ಯೂಸ್
10-11-20 02:03 pm Mangalore Correspondent ಕರಾವಳಿ
ಮಂಗಳೂರು, ನವೆಂಬರ್ 10 : ಮಂಗಳೂರು ನಗರದಲ್ಲಿ ಏಕಾಏಕಿ ರಸ್ತೆ ಕಾಮಗಾರಿ ನಡೆಸುವ ಮೂಲಕ ಬಿಜೆಪಿ ಶಾಸಕರು ತುಘಲಕ್ ದರ್ಬಾರ್ ನಡೆಸುತ್ತಿದ್ದಾರೆಯೇ ಎಂದು ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಪ್ರಶ್ನೆ ಮಾಡಿದ್ದಾರೆ.
ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿದ ಮಿಥುನ್ ರೈ, ಮಂಗಳೂರಲ್ಲಿ ಏಕಾಏಕಿ ರಸ್ತೆ ಕಾಮಗಾರಿ ಆರಂಭಿಸಲಾಗಿದ್ದು ಇದರಿಂದ ಬಡ ವ್ಯಾಪಾರಿಗಳಿಗೆ ತೊಂದರೆಯಾಗಿದೆ. ಕೊರೊನಾ ಆಘಾತದ ಬಳಿಕ ಜನರಿಗೆ ರಸ್ತೆ ಕಾಮಗಾರಿ ನೆಪದಲ್ಲಿ ಮತ್ತೊಂದು ಹೊಡೆತ ನೀಡಲಾಗಿದೆ. ಯಾರ ಒತ್ತಡಕ್ಕೆ ಒಳಗಾಗಿ ಏಕಾಏಕಿ ಕಾಮಗಾರಿ ಆರಂಭಿಸಲಾಗಿದೆ. ಈ ವಿಚಾರದಲ್ಲಿ ಜಿಲ್ಲಾಧಿಕಾರಿ ಮಧ್ಯಪ್ರವೇಶಿಸಿ ಜನರಿಗೆ ಸ್ಪಷ್ಟನೆ ನೀಡಬೇಕು ಎಂದು ಒತ್ತಾಯಿಸಿದರು.





ರಸ್ತೆ ಕಾಮಗಾರಿ ವಿಚಾರದಲ್ಲಿ ಅನುಭವದ ಕೊರತೆ ಎದ್ದು ಕಾಣುತ್ತಿದೆ. ಮರದ ರೆಂಬೆಯ ಮೇಲೆ ಕುಳಿತು ಮರ ಕಡಿಯುವ ಕೆಲಸ ಮಾಡುತ್ತಿದ್ದಾರೆ. ಒಂದೇ ಸಮಯದಲ್ಲಿ ಎಲ್ಲ ಕಡೆ ಅಗೆದು ಹಾಕಿದ್ದಾರೆ. ಅತ್ತ ಕಾರ್ ಸ್ಟ್ರೀಟ್, ಬಂದರು, ಹಂಪನಕಟ್ಟೆ ಹೀಗೆ ಎಲ್ಲ ಕಡೆ ಅಗೆದು ಬಂದ್ ಮಾಡಿದರೆ ಅಲ್ಲಿನ ನಿವಾಸಿಗಳು ಎಲ್ಲಿ ಹೋಗಬೇಕು? ಅಲ್ಲಿನ ಬೀದಿಬದಿ ವ್ಯಾಪಾರಿಗಳು, ರಿಕ್ಷಾ ಚಾಲಕರು ಏನು ಮಾಡಬೇಕು ಅಲ್ಲಿನ ಜನರ ಪ್ರಶ್ನೆಗೆ, ಯಾರು ಉತ್ತರ ಕೊಡುತ್ತಾರೆ. ಜನರು ನಡೆದು ಹೋಗುವುದಕ್ಕೂ ಆಗದ ಪರಿಸ್ಥಿತಿ ಅಲ್ಲಿ ಉಂಟಾಗಿದೆ. ಈ ಸ್ಥಿತಿಗೆ ಇಲ್ಲಿನ ಬಿಜೆಪಿ ಶಾಸಕರೇ ಕಾರಣ. ಈ ಕೂಡಲೇ ದ.ಕ. ಜಿಲ್ಲಾಧಿಕಾರಿ ಈ ವಿಚಾರದಲ್ಲಿ ಮಧ್ಯಪ್ರವೇಶ ಮಾಡಿ, ಕಾಮಗಾರಿ ಬಗ್ಗೆ ಸ್ಪಷ್ಟ ವಿವರ ನೀಡಬೇಕು ಎಂದು ಯೂತ್ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಹೇಳಿದ್ದಾರೆ.
ಮಾಜಿ ಶಾಸಕ ಜೆ.ಆರ್.ಲೋಬೊ, ಮನಪಾ ವಿಪಕ್ಷ ನಾಯಕ ಅಬ್ದುಲ್ ರವೂಫ್, ಕಾರ್ಪೊರೇಟರ್ ಗಳಾದ ಶಶಿಧರ ಹೆಗ್ಡೆ, ಎ.ಸಿ.ವಿನಯರಾಜ್, ನವೀನ್ ಡಿಸೋಜ ಉಪಸ್ಥಿತರಿದ್ದರು.
The BJP leaders of Mangaluru are ruling like Tuglaks after creating havoc in the city by Diversion of Road in Hampankatta slammed Youth Congress Leader Mithun Rai in Mangalore.
04-04-26 07:33 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 05:42 pm
HK News Staffer
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm