ಬ್ರೇಕಿಂಗ್ ನ್ಯೂಸ್
10-11-20 02:03 pm Mangalore Correspondent ಕರಾವಳಿ
ಮಂಗಳೂರು, ನವೆಂಬರ್ 10 : ಮಂಗಳೂರು ನಗರದಲ್ಲಿ ಏಕಾಏಕಿ ರಸ್ತೆ ಕಾಮಗಾರಿ ನಡೆಸುವ ಮೂಲಕ ಬಿಜೆಪಿ ಶಾಸಕರು ತುಘಲಕ್ ದರ್ಬಾರ್ ನಡೆಸುತ್ತಿದ್ದಾರೆಯೇ ಎಂದು ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಪ್ರಶ್ನೆ ಮಾಡಿದ್ದಾರೆ.
ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿದ ಮಿಥುನ್ ರೈ, ಮಂಗಳೂರಲ್ಲಿ ಏಕಾಏಕಿ ರಸ್ತೆ ಕಾಮಗಾರಿ ಆರಂಭಿಸಲಾಗಿದ್ದು ಇದರಿಂದ ಬಡ ವ್ಯಾಪಾರಿಗಳಿಗೆ ತೊಂದರೆಯಾಗಿದೆ. ಕೊರೊನಾ ಆಘಾತದ ಬಳಿಕ ಜನರಿಗೆ ರಸ್ತೆ ಕಾಮಗಾರಿ ನೆಪದಲ್ಲಿ ಮತ್ತೊಂದು ಹೊಡೆತ ನೀಡಲಾಗಿದೆ. ಯಾರ ಒತ್ತಡಕ್ಕೆ ಒಳಗಾಗಿ ಏಕಾಏಕಿ ಕಾಮಗಾರಿ ಆರಂಭಿಸಲಾಗಿದೆ. ಈ ವಿಚಾರದಲ್ಲಿ ಜಿಲ್ಲಾಧಿಕಾರಿ ಮಧ್ಯಪ್ರವೇಶಿಸಿ ಜನರಿಗೆ ಸ್ಪಷ್ಟನೆ ನೀಡಬೇಕು ಎಂದು ಒತ್ತಾಯಿಸಿದರು.





ರಸ್ತೆ ಕಾಮಗಾರಿ ವಿಚಾರದಲ್ಲಿ ಅನುಭವದ ಕೊರತೆ ಎದ್ದು ಕಾಣುತ್ತಿದೆ. ಮರದ ರೆಂಬೆಯ ಮೇಲೆ ಕುಳಿತು ಮರ ಕಡಿಯುವ ಕೆಲಸ ಮಾಡುತ್ತಿದ್ದಾರೆ. ಒಂದೇ ಸಮಯದಲ್ಲಿ ಎಲ್ಲ ಕಡೆ ಅಗೆದು ಹಾಕಿದ್ದಾರೆ. ಅತ್ತ ಕಾರ್ ಸ್ಟ್ರೀಟ್, ಬಂದರು, ಹಂಪನಕಟ್ಟೆ ಹೀಗೆ ಎಲ್ಲ ಕಡೆ ಅಗೆದು ಬಂದ್ ಮಾಡಿದರೆ ಅಲ್ಲಿನ ನಿವಾಸಿಗಳು ಎಲ್ಲಿ ಹೋಗಬೇಕು? ಅಲ್ಲಿನ ಬೀದಿಬದಿ ವ್ಯಾಪಾರಿಗಳು, ರಿಕ್ಷಾ ಚಾಲಕರು ಏನು ಮಾಡಬೇಕು ಅಲ್ಲಿನ ಜನರ ಪ್ರಶ್ನೆಗೆ, ಯಾರು ಉತ್ತರ ಕೊಡುತ್ತಾರೆ. ಜನರು ನಡೆದು ಹೋಗುವುದಕ್ಕೂ ಆಗದ ಪರಿಸ್ಥಿತಿ ಅಲ್ಲಿ ಉಂಟಾಗಿದೆ. ಈ ಸ್ಥಿತಿಗೆ ಇಲ್ಲಿನ ಬಿಜೆಪಿ ಶಾಸಕರೇ ಕಾರಣ. ಈ ಕೂಡಲೇ ದ.ಕ. ಜಿಲ್ಲಾಧಿಕಾರಿ ಈ ವಿಚಾರದಲ್ಲಿ ಮಧ್ಯಪ್ರವೇಶ ಮಾಡಿ, ಕಾಮಗಾರಿ ಬಗ್ಗೆ ಸ್ಪಷ್ಟ ವಿವರ ನೀಡಬೇಕು ಎಂದು ಯೂತ್ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಹೇಳಿದ್ದಾರೆ.
ಮಾಜಿ ಶಾಸಕ ಜೆ.ಆರ್.ಲೋಬೊ, ಮನಪಾ ವಿಪಕ್ಷ ನಾಯಕ ಅಬ್ದುಲ್ ರವೂಫ್, ಕಾರ್ಪೊರೇಟರ್ ಗಳಾದ ಶಶಿಧರ ಹೆಗ್ಡೆ, ಎ.ಸಿ.ವಿನಯರಾಜ್, ನವೀನ್ ಡಿಸೋಜ ಉಪಸ್ಥಿತರಿದ್ದರು.
The BJP leaders of Mangaluru are ruling like Tuglaks after creating havoc in the city by Diversion of Road in Hampankatta slammed Youth Congress Leader Mithun Rai in Mangalore.
24-10-25 06:04 pm
HK News Desk
ಧರ್ಮಸ್ಥಳ ಪ್ರಕರಣಕ್ಕೆ ಕ್ಲೈಮ್ಯಾಕ್ಸ್ ; ಇದೇ ತಿಂಗಳಾ...
24-10-25 01:11 pm
ಪ್ರಿಯಾಂಕ ಖರ್ಗೆ ಹೊಸ ಸಂಪುಟದಲ್ಲಿ ಉಪ ಮುಖ್ಯಮಂತ್ರಿ...
23-10-25 03:42 pm
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
ಸಿಎಂ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಅರ್ಹ ವ್ಯಕ್ತಿ ;...
22-10-25 08:12 pm
24-10-25 05:43 pm
HK News Desk
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
24-10-25 07:57 pm
Mangalore Correspondent
Police Commissioner Sudheer Reddy, Mangalore:...
24-10-25 11:57 am
ಎಸ್ ಸಿಎಸ್ ಆಸ್ಪತ್ರೆಯ 38ನೇ ವರ್ಷದ ಸಂಭ್ರಮಾಚರಣೆ ;...
23-10-25 10:52 pm
ಸತ್ತು ಬದುಕಿದ ಸುದ್ದಿ ಬಗ್ಗೆ ಯೇನಪೋಯ ಆಸ್ಪತ್ರೆ ಸ್ಪ...
23-10-25 10:46 pm
ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾ...
23-10-25 07:35 pm
24-10-25 08:20 pm
Mangalore Correspondent
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm
Puttur, Illegal cattle transport, Arrest: ಗೋಪ...
22-10-25 11:51 am