ಬ್ರೇಕಿಂಗ್ ನ್ಯೂಸ್
24-09-23 11:09 pm Mangalore Correspondent ಕರಾವಳಿ
ಮಂಗಳೂರು, ಸೆ.24: ಸೆ.28ರ ಈದ್ ಮಿಲಾದ್ ಹಬ್ಬದ ನೆಪದಲ್ಲಿ ನಗರದ ಬಂದರು ಮೀನುಗಾರಿಕಾ ದಕ್ಕೆಯಲ್ಲಿ ಹಸಿ ಮೀನು ವ್ಯಾಪಾರಸ್ಥರ ಸಂಘದ ಹೆಸರಲ್ಲಿ ಬ್ಯಾನರ್ ಹಾಕಿದ್ದು, ಅಂದು ಮುಂಜಾನೆ 3.45ರಿಂದ ಯಾವುದೇ ಮೀನು ವ್ಯಾಪಾರಿಗಳು ಕೆಲಸ ಮಾಡದೇ ಕಡ್ಡಾಯ ರಜೆ ಹಾಕಬೇಕು. ತಪ್ಪಿದಲ್ಲಿ ಅಂಥವರ ವಿರುದ್ಧ ಸಂಘದ ವತಿಯಿಂದ ಒಂದು ತಿಂಗಳ ಕಾಲ ನಿಷೇಧ ಹೇರಲಾಗುವುದು ಎಂದು ಬ್ಯಾನರಿನಲ್ಲಿ ಎಚ್ಚರಿಸಲಾಗಿದೆ.
ನಿಮಯವನ್ನು ಉಲ್ಲಂಘಿಸಿದಲ್ಲಿ ಅಂಥ ಮೀನು ವ್ಯಾಪಾರಿಗಳ ವಿರುದ್ಧ ಒಂದು ತಿಂಗಳ ಕಾಲ ಬಂದರು ದಕ್ಕೆಯಲ್ಲಿ ವ್ಯಾಪಾರ ಮಾಡದಂತೆ ಹಸಿ ಮೀನು ವ್ಯಾಪಾರಸ್ಥರ ಸಂಘವು ಕಾನೂನು ಕ್ರಮ ತೆಗೆದುಕೊಳ್ಳುತ್ತದೆ. ಅಲ್ಲದೆ, ದಂಡನೆಯನ್ನೂ ವಿಧಿಸಲಾಗುತ್ತದೆ. ಇತರ ಯಾವುದೇ ಸಹಾಯ, ಸಹಕಾರದಿಂದ ವಂಚಿತರಾಗಬೇಕಾಗುತ್ತದೆ ಎಂದು ಹಸಿ ಮೀನು ವ್ಯಾಪಾರಸ್ಥರ ಸಂಘದ ಹೆಸರಲ್ಲಿ ಬ್ಯಾನರ್ ಹಾಕಿ ಹಿಂದು ವ್ಯಾಪಾರಿಗಳನ್ನು ಎಚ್ಚರಿಸಲಾಗಿದೆ.

ಬ್ಯಾನರ್ ಫೋಟೋ ಜಾಲತಾಣದಲ್ಲಿ ವೈರಲ್ ಆಗಿದ್ದು, ಬಜರಂಗದಳ, ವಿಶ್ವ ಹಿಂದು ಪರಿಷತ್ ನಾಯಕರು ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಧಕ್ಕೆಯಲ್ಲಿ ಈ ರೀತಿ ದಂಡನೆ ವಿಧಿಸಲು ಇಲ್ಲಿ ಷರೀಯತ್ ಕಾನೂನು ಜಾರಿಯಲ್ಲಿದೆಯಾ ಎಂದು ಬಜರಂಗದಳ ಮುಖಂಡ ಶರಣ್ ಪಂಪ್ವೆಲ್ ಪ್ರಶ್ನೆ ಮಾಡಿದ್ದು, ಇವರ ಗೊಡ್ಡು ಬೆದರಿಕೆಗಳಿಗೆ ಹಿಂದು ವ್ಯಾಪಾರಿಗಳು ಮಣಿಯಬಾರದು. ನಿಮ್ಮ ಜೊತೆಗೆ ಹಿಂದು ಸಮಾಜ ಇದೆ. ಪೊಲೀಸ್ ಇಲಾಖೆ ತಕ್ಷಣ ಈ ಬ್ಯಾನರನ್ನು ತೆರವು ಮಾಡಬೇಕೆಂದು ಆಗ್ರಹಿಸಿದ್ದಾರೆ.
Mangalore Eid Milad 2023, No fishermem to work on Eid banner creates spark, Bajarang dal warns on social media.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm