ಬ್ರೇಕಿಂಗ್ ನ್ಯೂಸ್
24-09-23 11:27 pm Mangalore Correspondent ಕರಾವಳಿ
ಮಂಗಳೂರು, ಸೆ.24: ರಾಧಾಸುರಭಿ ಗೋಮಂದಿರ, ರಾಷ್ಟ್ರೀಯ ಗೋಸೇವಾ ಸಂಸ್ಥಾನ, ಗೋಸೇವಾ ಗತಿವಿಧಿ ಕರ್ನಾಟಕ ಇವುಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡ ಗೋರಥಯಾತ್ರೆಗೆ ಪುದು ಗ್ರಾಮದ ಬ್ರಹ್ಮಗಿರಿ, ಗೋವಿನ ತೋಟದಲ್ಲಿ ಚಾಲನೆ ನೀಡಲಾಯಿತು. ಗೋಶಾಲೆಯ ಭಕ್ತಿಭೂಷಣದಾಸ್ ಪ್ರಭೂಜಿಯವರ ಮಾರ್ಗದರ್ಶನದಲ್ಲಿ ದೇಸಿ ಗೋತಳಿಯ ಬಗ್ಗೆ ಜಾಗೃತಿ ಮೂಡಿಸುವುದಕ್ಕಾಗಿ ರಥಯಾತ್ರೆ ಹಮ್ಮಿಕೊಳ್ಳಲಾಗಿದೆ.
ಭಾನುವಾರ ಬೆಳಗ್ಗೆ ಗೋವಿಗೆ ಮತ್ತು ಶ್ರೀಕೃಷ್ಣನಿಗೆ ಪೂಜೆ ಸಲ್ಲಿಸಿ ರಥಕ್ಕೆ ಚಾಲನೆ ನೀಡಲಾಯಿತು. ವೃಂದಾವನದ ರಮೇಶ್ ಗೋಸ್ವಾಮಿ ಉಪಸ್ಥಿತಿಯಲ್ಲಿ ಗೋಪೂಜೆ ಮತ್ತು ಗೋಕಥೆಯನ್ನು ಪಾರಾಯಣ ಮಾಡಲಾಯಿತು. ನ.14ರಿಂದ 22ರ ವರೆಗೆ ನಡೆಯಲಿರುವ ಶ್ರೀಮದ್ಭಾಗವತ ಕಥಾ ಪಾರಾಯಣ ಸಪ್ತಾಹ ಮಹಾಯಜ್ಞ ಮತ್ತು ಗೋ ನವರಾತ್ರಿ ಉತ್ಸವದ ಪ್ರಚಾರಾರ್ಥ ಗೋರಥಯಾತ್ರೆ ಹಮ್ಮಿಕೊಳ್ಳಲಾಗಿದ್ದು, ದಕ್ಷಿಣ ಕನ್ನಡ, ಕೊಡಗು ಮತ್ತು ಉಡುಪಿ ಜಿಲ್ಲೆಯಲ್ಲಿ ರಥ ಸಂಚರಿಸಲಿದೆ. ರಥಕ್ಕೆ ವಿಶೇಷ ಪೂಜೆಗೈದು ಚಾಲನೆ ನೀಡಿದ್ದು, ಈ ವೇಳೆ ಯಜ್ಞ ಸಮಿತಿಯ ಅಧ್ಯಕ್ಷ ಬೃಜೇಶ್ ಚೌಟ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.



ಸೆ.25ರಂದು ಬೆಳಗ್ಗೆ 7ಕ್ಕೆ ಗೋರಥವು ಮೂಡುಬಿದಿರೆಗೆ ತಲುಪಲಿದ್ದು, ಅಲ್ಲಿನ ವೆಂಕಟರಮಣ ದೇವಸ್ಥಾನ ವಠಾರದಲ್ಲಿ ಗೋಪೂಜೆ ಮತ್ತು ಗೋಕಥೆ ಪಾರಾಯಣ ನಡೆಯಲಿದೆ. ಬೆಳಗ್ಗೆ 10 ಗಂಟೆಗೆ ಮಿಜಾರು ಆಳ್ವಾಸ್ ಇಂಜಿನಿಯರಿಂಗ್ ಕಾಲೇಜು, ಆನಂತರ ಮೂಡುಬಿದ್ರೆ ತಾಲೂಕಿನ ವಿವಿಧ ಶಾಲೆ, ಕಾಲೇಜುಗಳಿಗೆ ತೆರಳಲಿದೆ. ಚಲಿಸುವ ಕಾಮಧೇನು ಆಗಿರುವ ದೇಸಿ ಗಿಡ್ಡ ತಳಿ ಗೋವನ್ನು ರಥದಲ್ಲಿರಿಸಿ ಅದರ ಮಹತ್ವವನ್ನು ಸಾರುವ ಉದ್ದೇಶ ರಥಯಾತ್ರೆಯದ್ದಾಗಿದೆ. ಸೆ.24ರಂದಿ ನ.8ರ ವರೆಗೆ ಗೋರಥಯಾತ್ರೆಯು ಮೂರು ಜಿಲ್ಲೆಗಳಲ್ಲಿ ಸಂಚರಿಸಲಿದೆ.
The 'Goratha Yatra' organised jointly by Radhasurabhi Gomandir, Rashtriya Goseva Sansthan and Goseva Gatividhi Karnataka was flagged off at Brahmagiri in Pudu village. Under the guidance of Bhaktibhushandas Prabhuji of Gaushala, the Rath Yatra is being organised to create awareness about desi cow breed.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm