ಬ್ರೇಕಿಂಗ್ ನ್ಯೂಸ್
25-09-23 09:59 am Mangalore Correspondent ಕರಾವಳಿ
ಉಳ್ಳಾಲ, ಸೆ.25: ಸ್ಕೂಟರಿನಿಂದ ರಸ್ತೆಗೆಸೆಯಲ್ಪಟ್ಟ ಸಹ ಸವಾರೆ ಮಹಿಳೆಯೋರ್ವರು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ರಾ.ಹೆ. 66ರ ಕಲ್ಲಾಪು ನಾಗನಕಟ್ಟೆಯ ಬಳಿ ನಿನ್ನೆ ರಾತ್ರಿ ನಡೆದಿದೆ.
ಕಾಸರಗೋಡು ಜಿಲ್ಲೆಯ ಮಧೂರು, ಉಳಿಯ ನಿವಾಸಿ ಸುಮ ನಾರಾಯಣ ಗಟ್ಟಿ(51) ಮೃತಪಟ್ಟ ಮಹಿಳೆ. ಸುಮ ಅವರು ನಿನ್ನೆ ಮಧ್ಯಾಹ್ನ ಸೋಮೇಶ್ವರ ಗ್ರಾಮದ ಪಿಲಾರು ಎಂಬಲ್ಲಿನ ಕುಟಂಬದ ತರವಾಡು ಮನೆಯಲ್ಲಿ ವಾರ್ಷಿಕ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸಾಯಂಕಾಲ ತಮ್ಮನ ಜತೆ ಸ್ಕೂಟರಿನಲ್ಲಿ ಜಪ್ಪಿನ ಮೊಗರುವಿಗೆ ತೆರಳಿ ಅಸೌಖ್ಯದಿಂದ ಬಳಲುತ್ತಿದ್ದ ದೊಡ್ಡಮ್ಮನ ಆರೋಗ್ಯ ವಿಚಾರಿಸಿ ಹಿಂತಿರುಗುತ್ತಿದ್ದರು.
ರಾ.ಹೆ.66 ರ ಕಲ್ಲಾಪು ನಾಗನ ಕಟ್ಟೆಯ ಬಳಿ ಭಾನುವಾರ ರಾತ್ರಿ ಸುಮ ಸ್ಕೂಟರಿನಿಂದ ಕೆಳಗೆ ಎಸೆಯಲ್ಪಟ್ಟು ಮೃತ ಪಟ್ಟಿದ್ದಾರೆ. ಸುಮ ಅವರ ಸೀರೆಯ ಸೆರಗು ಸ್ಕೂಟರಿನ ಚಕ್ರಕ್ಕೆ ಸಿಲುಕಿ ರಸ್ತೆಗೆಸೆಯಲ್ಪಟ್ಟಿರಬಹುದೆಂದು ಹೇಳಲಾಗುತ್ತಿದೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಮೃತ ಸುಮ ಗಟ್ಟಿ ಅವರು ಮಧೂರಿನ ಗಟ್ಟಿ ಸಮಾಜದ ಮಹಿಳಾ ಘಟಕದ ಅಧ್ಯಕ್ಷೆಯಾಗಿದ್ದು ಹಲವಾರು ಸಂಘ ಸಂಸ್ಥೆಗಳಲ್ಲಿ ಕ್ರಿಯಾಶೀಲರಾಗಿದ್ದರು. ಮೃತರು ಪತಿ, ಎರಡು ಹೆಣ್ಣು, ಒಂದು ಗಂಡು ಮಗನನ್ನ ಅಗಲಿದ್ದಾರೆ.
Accident, Pillon rider women dies after her saree stuck to moving two wheeler tyre near Kallapu in Mangalore. The deceased has been identified as Suma Narayana Gatti a native of Kasaragod. She came to attend a annual pooja of her relative at Someshwara.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 12:31 pm
Bengaluru staffer
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm