ಬ್ರೇಕಿಂಗ್ ನ್ಯೂಸ್
25-09-23 09:59 am Mangalore Correspondent ಕರಾವಳಿ
ಉಳ್ಳಾಲ, ಸೆ.25: ಸ್ಕೂಟರಿನಿಂದ ರಸ್ತೆಗೆಸೆಯಲ್ಪಟ್ಟ ಸಹ ಸವಾರೆ ಮಹಿಳೆಯೋರ್ವರು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ರಾ.ಹೆ. 66ರ ಕಲ್ಲಾಪು ನಾಗನಕಟ್ಟೆಯ ಬಳಿ ನಿನ್ನೆ ರಾತ್ರಿ ನಡೆದಿದೆ.
ಕಾಸರಗೋಡು ಜಿಲ್ಲೆಯ ಮಧೂರು, ಉಳಿಯ ನಿವಾಸಿ ಸುಮ ನಾರಾಯಣ ಗಟ್ಟಿ(51) ಮೃತಪಟ್ಟ ಮಹಿಳೆ. ಸುಮ ಅವರು ನಿನ್ನೆ ಮಧ್ಯಾಹ್ನ ಸೋಮೇಶ್ವರ ಗ್ರಾಮದ ಪಿಲಾರು ಎಂಬಲ್ಲಿನ ಕುಟಂಬದ ತರವಾಡು ಮನೆಯಲ್ಲಿ ವಾರ್ಷಿಕ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸಾಯಂಕಾಲ ತಮ್ಮನ ಜತೆ ಸ್ಕೂಟರಿನಲ್ಲಿ ಜಪ್ಪಿನ ಮೊಗರುವಿಗೆ ತೆರಳಿ ಅಸೌಖ್ಯದಿಂದ ಬಳಲುತ್ತಿದ್ದ ದೊಡ್ಡಮ್ಮನ ಆರೋಗ್ಯ ವಿಚಾರಿಸಿ ಹಿಂತಿರುಗುತ್ತಿದ್ದರು.
ರಾ.ಹೆ.66 ರ ಕಲ್ಲಾಪು ನಾಗನ ಕಟ್ಟೆಯ ಬಳಿ ಭಾನುವಾರ ರಾತ್ರಿ ಸುಮ ಸ್ಕೂಟರಿನಿಂದ ಕೆಳಗೆ ಎಸೆಯಲ್ಪಟ್ಟು ಮೃತ ಪಟ್ಟಿದ್ದಾರೆ. ಸುಮ ಅವರ ಸೀರೆಯ ಸೆರಗು ಸ್ಕೂಟರಿನ ಚಕ್ರಕ್ಕೆ ಸಿಲುಕಿ ರಸ್ತೆಗೆಸೆಯಲ್ಪಟ್ಟಿರಬಹುದೆಂದು ಹೇಳಲಾಗುತ್ತಿದೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಮೃತ ಸುಮ ಗಟ್ಟಿ ಅವರು ಮಧೂರಿನ ಗಟ್ಟಿ ಸಮಾಜದ ಮಹಿಳಾ ಘಟಕದ ಅಧ್ಯಕ್ಷೆಯಾಗಿದ್ದು ಹಲವಾರು ಸಂಘ ಸಂಸ್ಥೆಗಳಲ್ಲಿ ಕ್ರಿಯಾಶೀಲರಾಗಿದ್ದರು. ಮೃತರು ಪತಿ, ಎರಡು ಹೆಣ್ಣು, ಒಂದು ಗಂಡು ಮಗನನ್ನ ಅಗಲಿದ್ದಾರೆ.
Accident, Pillon rider women dies after her saree stuck to moving two wheeler tyre near Kallapu in Mangalore. The deceased has been identified as Suma Narayana Gatti a native of Kasaragod. She came to attend a annual pooja of her relative at Someshwara.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm