ಬ್ರೇಕಿಂಗ್ ನ್ಯೂಸ್
26-09-23 10:52 am Mangalore Correspondent ಕರಾವಳಿ
ಸುಳ್ಯ, ಸೆ.26: ಸೋಮವಾರ ನಸುಕಿನಲ್ಲಿ ಸುಬ್ರಹ್ಮಣ್ಯ ಪೊಲೀಸರು ಗಸ್ತಿನಲ್ಲಿದ್ದಾಗ ಪಿಕಪ್ ವಾಹನದಲ್ಲಿ ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ಕೃತ್ಯವನ್ನು ಪತ್ತೆಹಚ್ಚಿದ್ದಾರೆ.
ಐವತ್ತೊಕ್ಲು ಗ್ರಾಮದ ನಾಯರಕೆರೆ - ಪಾಂಡಿಗದ್ದೆ ರಸ್ತೆಯ ಕುಳ್ಳಕೋಡಿ ಎಂಬಲ್ಲಿ ಪೊಲೀಸರು ಗಸ್ತು ನಿರತರಾಗಿದ್ದರು. ಸುಬ್ರಹ್ಮಣ್ಯ ಠಾಣೆ ಎಸ್ಐ ಕಾರ್ತಿಕ್ ಮತ್ತು ಇತರ ಪೊಲೀಸ್ ಸಿಬಂದಿ ಕರ್ತವ್ಯದಲ್ಲಿದ್ದಾಗ ಪಿಕಪ್ ವಾಹನ ಬಂದಿದ್ದು ಪೊಲೀಸ್ ಜೀಪು ನೋಡಿ ಅದರಲ್ಲಿದ್ದ ಚಾಲಕ ಮತ್ತು ಇನ್ನೊಬ್ಬ ವ್ಯಕ್ತಿ ಪಿಕಪ್ ವಾಹನ ಬಿಟ್ಟು ಪರಾರಿಯಾಗಿದ್ದಾರೆ. ವಾಹನದ ಹಿಂಬದಿ ಟರ್ಪಲ್ ಇಳಿಸಲಾಗಿತ್ತು. ಒಳಗೆ ನೋಡಿದಾಗ ಹಿಂಸಾತ್ಮಕ ರೀತಿಯಲ್ಲಿ ಗೋವುಗಳನ್ನು ಕಟ್ಟಿ ಹಾಕಿರುವುದು ಕಂಡುಬಂದಿದೆ.
ಎರಡು ದನ, ಎರಡು ಕರು, ಒಂದು ಹೋರಿಯನ್ನು ಕಟ್ಟಿ ಹಾಕಲಾಗಿತ್ತು. ಐದು ಜಾನುವಾರುಗಳನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. ಗೋವುಗಳನ್ನು ಕದ್ದು ಅಥವಾ ಅಕ್ರಮವಾಗಿ ಸಾಗಿಸುತ್ತಿದ್ದ ಸಂಶಯವನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ವಾಹನವನ್ನು ಜಪ್ತಿ ಮಾಡಿದ್ದು ಆರೋಪಿಗಳ ಪತ್ತೆಗಾಗಿ ಪ್ರಕರಣ ದಾಖಲಿಸಿದ್ದಾರೆ.
Subramanya, cattle traffickers flee as they see police, Five cows rescued in Mangalore.
20-08-25 10:54 pm
Bangalore Correspondent
Congress MP Sasikanth Senthil, Janardhana Red...
20-08-25 09:54 pm
Heart Attack, Mangalore, Bangalore: 3 ವರ್ಷದಲ್...
20-08-25 12:33 pm
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
20-08-25 10:56 pm
HK News Desk
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
20-08-25 10:19 pm
Mangalore Correspondent
Ananya–Sujatha Bhatt Case, Lawyer Manjunath:...
20-08-25 04:28 pm
ಕಡಬ ಪಟ್ಟಣ ಪಂಚಾಯತ್ ಚುನಾವಣೆ ; 13ರಲ್ಲಿ 8 ಗೆದ್ದ ಕ...
20-08-25 03:01 pm
SIT, Exhumation, Dharmasthala: ಶವ ಶೋಧ ಬಳಿಕ ಎಸ...
20-08-25 02:38 pm
Wild Elephant, Belthangady, Eshwar Khandre: ಬ...
20-08-25 01:36 pm
20-08-25 08:10 pm
Mangalore Correspondent
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm