ಬ್ರೇಕಿಂಗ್ ನ್ಯೂಸ್
26-09-23 10:52 am Mangalore Correspondent ಕರಾವಳಿ
ಸುಳ್ಯ, ಸೆ.26: ಸೋಮವಾರ ನಸುಕಿನಲ್ಲಿ ಸುಬ್ರಹ್ಮಣ್ಯ ಪೊಲೀಸರು ಗಸ್ತಿನಲ್ಲಿದ್ದಾಗ ಪಿಕಪ್ ವಾಹನದಲ್ಲಿ ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ಕೃತ್ಯವನ್ನು ಪತ್ತೆಹಚ್ಚಿದ್ದಾರೆ.
ಐವತ್ತೊಕ್ಲು ಗ್ರಾಮದ ನಾಯರಕೆರೆ - ಪಾಂಡಿಗದ್ದೆ ರಸ್ತೆಯ ಕುಳ್ಳಕೋಡಿ ಎಂಬಲ್ಲಿ ಪೊಲೀಸರು ಗಸ್ತು ನಿರತರಾಗಿದ್ದರು. ಸುಬ್ರಹ್ಮಣ್ಯ ಠಾಣೆ ಎಸ್ಐ ಕಾರ್ತಿಕ್ ಮತ್ತು ಇತರ ಪೊಲೀಸ್ ಸಿಬಂದಿ ಕರ್ತವ್ಯದಲ್ಲಿದ್ದಾಗ ಪಿಕಪ್ ವಾಹನ ಬಂದಿದ್ದು ಪೊಲೀಸ್ ಜೀಪು ನೋಡಿ ಅದರಲ್ಲಿದ್ದ ಚಾಲಕ ಮತ್ತು ಇನ್ನೊಬ್ಬ ವ್ಯಕ್ತಿ ಪಿಕಪ್ ವಾಹನ ಬಿಟ್ಟು ಪರಾರಿಯಾಗಿದ್ದಾರೆ. ವಾಹನದ ಹಿಂಬದಿ ಟರ್ಪಲ್ ಇಳಿಸಲಾಗಿತ್ತು. ಒಳಗೆ ನೋಡಿದಾಗ ಹಿಂಸಾತ್ಮಕ ರೀತಿಯಲ್ಲಿ ಗೋವುಗಳನ್ನು ಕಟ್ಟಿ ಹಾಕಿರುವುದು ಕಂಡುಬಂದಿದೆ.
ಎರಡು ದನ, ಎರಡು ಕರು, ಒಂದು ಹೋರಿಯನ್ನು ಕಟ್ಟಿ ಹಾಕಲಾಗಿತ್ತು. ಐದು ಜಾನುವಾರುಗಳನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. ಗೋವುಗಳನ್ನು ಕದ್ದು ಅಥವಾ ಅಕ್ರಮವಾಗಿ ಸಾಗಿಸುತ್ತಿದ್ದ ಸಂಶಯವನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ವಾಹನವನ್ನು ಜಪ್ತಿ ಮಾಡಿದ್ದು ಆರೋಪಿಗಳ ಪತ್ತೆಗಾಗಿ ಪ್ರಕರಣ ದಾಖಲಿಸಿದ್ದಾರೆ.
Subramanya, cattle traffickers flee as they see police, Five cows rescued in Mangalore.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm