ಬ್ರೇಕಿಂಗ್ ನ್ಯೂಸ್
27-09-23 10:01 pm Mangalore Correspondent ಕರಾವಳಿ
ಮಂಗಳೂರು, ಸೆ.27: ಸಮುದ್ರ ಮಧ್ಯೆ ಮೀನುಗಾರಿಕೆ ನಡೆಸುತ್ತಿದ್ದಾಗ ವ್ಯಕ್ತಿಯೊಬ್ಬರು ಹೃದಯಾಘಾತಕ್ಕೀಡಾಗಿದ್ದು ತುರ್ತು ಕರೆಗೆ ಸ್ಪಂದಿಸಿದ ಕೋಸ್ಟ್ ಗಾರ್ಡ್ ಸಿಬಂದಿ ಆಳ ಸಮುದ್ರದಲ್ಲಿಯೇ ಪ್ರಥಮ ಚಿಕಿತ್ಸೆ ನೀಡಿ ರಕ್ಷಣಾ ಕಾರ್ಯಾಚರಣೆ ನಡೆಸಿದೆ.
ವಸಂತ ಎನ್ನುವ ಮೀನುಗಾರ ಬೇಬಿ ಮೇರಿ–4 ಎಂಬ ಹೆಸರಿನ ಮೀನುಗಾರಿಕಾ ದೋಣಿಯಲ್ಲಿ ಕಡಲಿಗೆ ತೆರಳಿದ್ದರು. ಪಣಂಬೂರು ಕಡಲ ತೀರದಿಂದ ಸುಮಾರು 36 ನಾಟಿಕಲ್ ಮೈಲುಗಳಷ್ಟು ದೂರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು ಉಸಿರಾಟದ ಸಮಸ್ಯೆ ಆಗಿತ್ತು. ಈ ವೇಳೆ ಇನ್ನೊಂದು ಮೀನುಗಾರಿಕಾ ಬೋಟ್ ಕಾರ್ಮಿಕರು ಕೋಸ್ಟ್ ಗಾರ್ಡ್ ಪಡೆಯನ್ನು ಸಂಪರ್ಕಿಸಿ ತುರ್ತು ನೆರವು ಕೋರಿದ್ದರು.




ಈ ವೇಳೆ ಕಾರ್ಮಿಕ ಸಮಸ್ಯೆಗೀಡಾಗಿದ್ದ ದೋಣಿಗೆ ಸಮೀಪದಲ್ಲಿದ್ದ ಕರಾವಳಿ ರಕ್ಷಣಾ ಪಡೆಯ ದೋಣಿ ಇಂಟರ್ ಸೆಪ್ಟರ್ ಸಿ– 446 ಮೂಲಕ, ಸ್ಥಳಕ್ಕೆ ತೆರಳಿದ ಅಧಿಕಾರಿಗಳು ವಸಂತ ಅವರ ಆರೋಗ್ಯ ತಪಾಸಣೆ ನಡೆಸಿ ಪ್ರಥಮ ಚಿಕಿತ್ಸೆ ಒದಗಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಮೀನುಗಾರರನ್ನು ಪಣಂಬೂರಿನ ಬಂದರಿನ ದಕ್ಕೆಗೆ ಕರೆತಂದಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಅಲ್ಲದೆ, ಬೋಟ್ ಮಾಲೀಕರ ಗಮನಕ್ಕೆ ತಂದಿದ್ದಾರೆ.
Indian Coast Guard rescues fisherman who fell of heart attack while fishing mid-sea off Mangalore coast.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm