ಬ್ರೇಕಿಂಗ್ ನ್ಯೂಸ್
27-09-23 10:01 pm Mangalore Correspondent ಕರಾವಳಿ
ಮಂಗಳೂರು, ಸೆ.27: ಸಮುದ್ರ ಮಧ್ಯೆ ಮೀನುಗಾರಿಕೆ ನಡೆಸುತ್ತಿದ್ದಾಗ ವ್ಯಕ್ತಿಯೊಬ್ಬರು ಹೃದಯಾಘಾತಕ್ಕೀಡಾಗಿದ್ದು ತುರ್ತು ಕರೆಗೆ ಸ್ಪಂದಿಸಿದ ಕೋಸ್ಟ್ ಗಾರ್ಡ್ ಸಿಬಂದಿ ಆಳ ಸಮುದ್ರದಲ್ಲಿಯೇ ಪ್ರಥಮ ಚಿಕಿತ್ಸೆ ನೀಡಿ ರಕ್ಷಣಾ ಕಾರ್ಯಾಚರಣೆ ನಡೆಸಿದೆ.
ವಸಂತ ಎನ್ನುವ ಮೀನುಗಾರ ಬೇಬಿ ಮೇರಿ–4 ಎಂಬ ಹೆಸರಿನ ಮೀನುಗಾರಿಕಾ ದೋಣಿಯಲ್ಲಿ ಕಡಲಿಗೆ ತೆರಳಿದ್ದರು. ಪಣಂಬೂರು ಕಡಲ ತೀರದಿಂದ ಸುಮಾರು 36 ನಾಟಿಕಲ್ ಮೈಲುಗಳಷ್ಟು ದೂರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು ಉಸಿರಾಟದ ಸಮಸ್ಯೆ ಆಗಿತ್ತು. ಈ ವೇಳೆ ಇನ್ನೊಂದು ಮೀನುಗಾರಿಕಾ ಬೋಟ್ ಕಾರ್ಮಿಕರು ಕೋಸ್ಟ್ ಗಾರ್ಡ್ ಪಡೆಯನ್ನು ಸಂಪರ್ಕಿಸಿ ತುರ್ತು ನೆರವು ಕೋರಿದ್ದರು.




ಈ ವೇಳೆ ಕಾರ್ಮಿಕ ಸಮಸ್ಯೆಗೀಡಾಗಿದ್ದ ದೋಣಿಗೆ ಸಮೀಪದಲ್ಲಿದ್ದ ಕರಾವಳಿ ರಕ್ಷಣಾ ಪಡೆಯ ದೋಣಿ ಇಂಟರ್ ಸೆಪ್ಟರ್ ಸಿ– 446 ಮೂಲಕ, ಸ್ಥಳಕ್ಕೆ ತೆರಳಿದ ಅಧಿಕಾರಿಗಳು ವಸಂತ ಅವರ ಆರೋಗ್ಯ ತಪಾಸಣೆ ನಡೆಸಿ ಪ್ರಥಮ ಚಿಕಿತ್ಸೆ ಒದಗಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಮೀನುಗಾರರನ್ನು ಪಣಂಬೂರಿನ ಬಂದರಿನ ದಕ್ಕೆಗೆ ಕರೆತಂದಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಅಲ್ಲದೆ, ಬೋಟ್ ಮಾಲೀಕರ ಗಮನಕ್ಕೆ ತಂದಿದ್ದಾರೆ.
Indian Coast Guard rescues fisherman who fell of heart attack while fishing mid-sea off Mangalore coast.
29-05-26 04:30 pm
HK News Staffer
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 08:30 pm
HK News Staffer
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm