ಬ್ರೇಕಿಂಗ್ ನ್ಯೂಸ್
27-09-23 10:01 pm Mangalore Correspondent ಕರಾವಳಿ
ಮಂಗಳೂರು, ಸೆ.27: ಸಮುದ್ರ ಮಧ್ಯೆ ಮೀನುಗಾರಿಕೆ ನಡೆಸುತ್ತಿದ್ದಾಗ ವ್ಯಕ್ತಿಯೊಬ್ಬರು ಹೃದಯಾಘಾತಕ್ಕೀಡಾಗಿದ್ದು ತುರ್ತು ಕರೆಗೆ ಸ್ಪಂದಿಸಿದ ಕೋಸ್ಟ್ ಗಾರ್ಡ್ ಸಿಬಂದಿ ಆಳ ಸಮುದ್ರದಲ್ಲಿಯೇ ಪ್ರಥಮ ಚಿಕಿತ್ಸೆ ನೀಡಿ ರಕ್ಷಣಾ ಕಾರ್ಯಾಚರಣೆ ನಡೆಸಿದೆ.
ವಸಂತ ಎನ್ನುವ ಮೀನುಗಾರ ಬೇಬಿ ಮೇರಿ–4 ಎಂಬ ಹೆಸರಿನ ಮೀನುಗಾರಿಕಾ ದೋಣಿಯಲ್ಲಿ ಕಡಲಿಗೆ ತೆರಳಿದ್ದರು. ಪಣಂಬೂರು ಕಡಲ ತೀರದಿಂದ ಸುಮಾರು 36 ನಾಟಿಕಲ್ ಮೈಲುಗಳಷ್ಟು ದೂರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು ಉಸಿರಾಟದ ಸಮಸ್ಯೆ ಆಗಿತ್ತು. ಈ ವೇಳೆ ಇನ್ನೊಂದು ಮೀನುಗಾರಿಕಾ ಬೋಟ್ ಕಾರ್ಮಿಕರು ಕೋಸ್ಟ್ ಗಾರ್ಡ್ ಪಡೆಯನ್ನು ಸಂಪರ್ಕಿಸಿ ತುರ್ತು ನೆರವು ಕೋರಿದ್ದರು.




ಈ ವೇಳೆ ಕಾರ್ಮಿಕ ಸಮಸ್ಯೆಗೀಡಾಗಿದ್ದ ದೋಣಿಗೆ ಸಮೀಪದಲ್ಲಿದ್ದ ಕರಾವಳಿ ರಕ್ಷಣಾ ಪಡೆಯ ದೋಣಿ ಇಂಟರ್ ಸೆಪ್ಟರ್ ಸಿ– 446 ಮೂಲಕ, ಸ್ಥಳಕ್ಕೆ ತೆರಳಿದ ಅಧಿಕಾರಿಗಳು ವಸಂತ ಅವರ ಆರೋಗ್ಯ ತಪಾಸಣೆ ನಡೆಸಿ ಪ್ರಥಮ ಚಿಕಿತ್ಸೆ ಒದಗಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಮೀನುಗಾರರನ್ನು ಪಣಂಬೂರಿನ ಬಂದರಿನ ದಕ್ಕೆಗೆ ಕರೆತಂದಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಅಲ್ಲದೆ, ಬೋಟ್ ಮಾಲೀಕರ ಗಮನಕ್ಕೆ ತಂದಿದ್ದಾರೆ.
Indian Coast Guard rescues fisherman who fell of heart attack while fishing mid-sea off Mangalore coast.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm