ಬ್ರೇಕಿಂಗ್ ನ್ಯೂಸ್
29-09-23 09:59 pm Udupi Correspondent ಕರಾವಳಿ
ಕುಂದಾಪುರ, ಸೆ.29: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಸ್ಪರ್ಶಿಸಿ ಪತಿ ಮೃತಪಟ್ಟಿದ್ದು, ಅವರನ್ನು ರಕ್ಷಿಸಲು ಹೋದ ಪತ್ನಿಯೂ ವಿದ್ಯುತ್ ಆಘಾತದಿಂದ ಸ್ಥಳದಲ್ಲೇ ಮೃತಪಟ್ಟ ಘಟನೆ ಹೆಮ್ಮಾಡಿ ಸಮೀಪದ ಕಟ್ಬೆಲ್ತೂರು ಗ್ರಾ.ಪಂ. ವ್ಯಾಪ್ತಿಯ ಸುಳ್ಸೆಯಲ್ಲಿ ಶುಕ್ರವಾರ ನಡೆದಿದೆ.
ಕಟ್ಬೆಲ್ತೂರು ಗ್ರಾಮದ ಸುಳ್ಸೆಯ ಯಕ್ಷಿ ಬ್ರಹ್ಮ ನಂದಿಕೇಶ್ವರ ದೈವಸ್ಥಾನ ಬಳಿಯ ನಿವಾಸಿ ಮಹಾಬಲ ದೇವಾಡಿಗ (55), ಅವರ ಪತ್ನಿ ಲಕ್ಷ್ಮೀ ದೇವಾಡಿಗ (48) ಸಾವನ್ನಪ್ಪಿದವರು. ಮೃತರು ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಪುತ್ರ ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದು, ಪುತ್ರಿ ವಿದ್ಯಾಭ್ಯಾಸ ಮುಗಿಸಿ, ಮನೆಯಲ್ಲಿದ್ದಳು.
ಮಹಾಬಲ ದೇವಾಡಿಗ ಕೂಲಿ ಕಾರ್ಮಿಕರಾಗಿದ್ದು, ಮನೆ ಸಮೀಪದ ಕರಣಿಕರ ಮನೆಯಲ್ಲಿ ನಿತ್ಯ ಕೆಲಸ ಮಾಡುತ್ತಿದ್ದರು. ಶುಕ್ರವಾರ ಮಧ್ಯಾಹ್ನ 3 ಗಂಟೆಯಾದರೂ ಮನೆಗೆ ಬಾರದಿದ್ದಾಗ ಪತ್ನಿ ಲಕ್ಷ್ಮೀ ಗಂಡನನ್ನು ಹುಡುಕಲು ತೆರಳಿದ್ದರು. ಈ ವೇಳೆ ಕಾಲುದಾರಿಯ ತೋಡಿನಲ್ಲಿ ಮಹಾಬಲ ಅವರು ವಿದ್ಯುತ್ ತಂತಿ ಹಿಡಿದುಕೊಂಡ ಸ್ಥಿತಿಯಲ್ಲಿ ಬಿದ್ದುಕೊಂಡಿದ್ದರು. ಇದನ್ನು ನೋಡಿದ ಲಕ್ಷ್ಮೀ ಅವರು ಜೋರಾಗಿ ಕೂಗಿಕೊಂಡು ಆಸುಪಾಸಿನವರನ್ನು ಕರೆದಿದ್ದಾರೆ. ಸ್ಥಳೀಯರು ಬರುವ ಹೊತ್ತಿಗೆ ಮರದ ಕೋಲನ್ನು ಹಿಡಿದು, ಪತಿಯನ್ನು ರಕ್ಷಿಸಲು ಪ್ರಯತ್ನಿಸಿದ ಲಕ್ಷ್ಮಿ ಅವರಿಗೂ ವಿದ್ಯುತ್ ಸ್ಪರ್ಶಿಸಿದ್ದು ಅಲ್ಲಿಯೇ ಸಾವನ್ನಪ್ಪಿದ್ದಾರೆ. ಮಳೆಯಾಗಿದ್ದರಿಂದ ಒದ್ದೆಯಾದ ಸ್ಥಳದಲ್ಲಿ ನಿಂತಿದ್ದ ಕಾರಣ ಪತ್ನಿಯೂ ಸ್ಥಳದಲ್ಲೇ ಸಾವನ್ನಪ್ಪುವಂತಾಗಿದೆ.
In a tragic incident, a couple on their way to work was electrocuted after accidentally coming into contact with a live electric cable. The unfortunate incident occurred in the cultivation area of Sulse Bhatru in Hemmadi village here.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm