ಬ್ರೇಕಿಂಗ್ ನ್ಯೂಸ್
29-09-23 09:59 pm Udupi Correspondent ಕರಾವಳಿ
ಕುಂದಾಪುರ, ಸೆ.29: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಸ್ಪರ್ಶಿಸಿ ಪತಿ ಮೃತಪಟ್ಟಿದ್ದು, ಅವರನ್ನು ರಕ್ಷಿಸಲು ಹೋದ ಪತ್ನಿಯೂ ವಿದ್ಯುತ್ ಆಘಾತದಿಂದ ಸ್ಥಳದಲ್ಲೇ ಮೃತಪಟ್ಟ ಘಟನೆ ಹೆಮ್ಮಾಡಿ ಸಮೀಪದ ಕಟ್ಬೆಲ್ತೂರು ಗ್ರಾ.ಪಂ. ವ್ಯಾಪ್ತಿಯ ಸುಳ್ಸೆಯಲ್ಲಿ ಶುಕ್ರವಾರ ನಡೆದಿದೆ.
ಕಟ್ಬೆಲ್ತೂರು ಗ್ರಾಮದ ಸುಳ್ಸೆಯ ಯಕ್ಷಿ ಬ್ರಹ್ಮ ನಂದಿಕೇಶ್ವರ ದೈವಸ್ಥಾನ ಬಳಿಯ ನಿವಾಸಿ ಮಹಾಬಲ ದೇವಾಡಿಗ (55), ಅವರ ಪತ್ನಿ ಲಕ್ಷ್ಮೀ ದೇವಾಡಿಗ (48) ಸಾವನ್ನಪ್ಪಿದವರು. ಮೃತರು ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಪುತ್ರ ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದು, ಪುತ್ರಿ ವಿದ್ಯಾಭ್ಯಾಸ ಮುಗಿಸಿ, ಮನೆಯಲ್ಲಿದ್ದಳು.
ಮಹಾಬಲ ದೇವಾಡಿಗ ಕೂಲಿ ಕಾರ್ಮಿಕರಾಗಿದ್ದು, ಮನೆ ಸಮೀಪದ ಕರಣಿಕರ ಮನೆಯಲ್ಲಿ ನಿತ್ಯ ಕೆಲಸ ಮಾಡುತ್ತಿದ್ದರು. ಶುಕ್ರವಾರ ಮಧ್ಯಾಹ್ನ 3 ಗಂಟೆಯಾದರೂ ಮನೆಗೆ ಬಾರದಿದ್ದಾಗ ಪತ್ನಿ ಲಕ್ಷ್ಮೀ ಗಂಡನನ್ನು ಹುಡುಕಲು ತೆರಳಿದ್ದರು. ಈ ವೇಳೆ ಕಾಲುದಾರಿಯ ತೋಡಿನಲ್ಲಿ ಮಹಾಬಲ ಅವರು ವಿದ್ಯುತ್ ತಂತಿ ಹಿಡಿದುಕೊಂಡ ಸ್ಥಿತಿಯಲ್ಲಿ ಬಿದ್ದುಕೊಂಡಿದ್ದರು. ಇದನ್ನು ನೋಡಿದ ಲಕ್ಷ್ಮೀ ಅವರು ಜೋರಾಗಿ ಕೂಗಿಕೊಂಡು ಆಸುಪಾಸಿನವರನ್ನು ಕರೆದಿದ್ದಾರೆ. ಸ್ಥಳೀಯರು ಬರುವ ಹೊತ್ತಿಗೆ ಮರದ ಕೋಲನ್ನು ಹಿಡಿದು, ಪತಿಯನ್ನು ರಕ್ಷಿಸಲು ಪ್ರಯತ್ನಿಸಿದ ಲಕ್ಷ್ಮಿ ಅವರಿಗೂ ವಿದ್ಯುತ್ ಸ್ಪರ್ಶಿಸಿದ್ದು ಅಲ್ಲಿಯೇ ಸಾವನ್ನಪ್ಪಿದ್ದಾರೆ. ಮಳೆಯಾಗಿದ್ದರಿಂದ ಒದ್ದೆಯಾದ ಸ್ಥಳದಲ್ಲಿ ನಿಂತಿದ್ದ ಕಾರಣ ಪತ್ನಿಯೂ ಸ್ಥಳದಲ್ಲೇ ಸಾವನ್ನಪ್ಪುವಂತಾಗಿದೆ.
In a tragic incident, a couple on their way to work was electrocuted after accidentally coming into contact with a live electric cable. The unfortunate incident occurred in the cultivation area of Sulse Bhatru in Hemmadi village here.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm