ಬ್ರೇಕಿಂಗ್ ನ್ಯೂಸ್
29-09-23 09:59 pm Udupi Correspondent ಕರಾವಳಿ
ಕುಂದಾಪುರ, ಸೆ.29: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಸ್ಪರ್ಶಿಸಿ ಪತಿ ಮೃತಪಟ್ಟಿದ್ದು, ಅವರನ್ನು ರಕ್ಷಿಸಲು ಹೋದ ಪತ್ನಿಯೂ ವಿದ್ಯುತ್ ಆಘಾತದಿಂದ ಸ್ಥಳದಲ್ಲೇ ಮೃತಪಟ್ಟ ಘಟನೆ ಹೆಮ್ಮಾಡಿ ಸಮೀಪದ ಕಟ್ಬೆಲ್ತೂರು ಗ್ರಾ.ಪಂ. ವ್ಯಾಪ್ತಿಯ ಸುಳ್ಸೆಯಲ್ಲಿ ಶುಕ್ರವಾರ ನಡೆದಿದೆ.
ಕಟ್ಬೆಲ್ತೂರು ಗ್ರಾಮದ ಸುಳ್ಸೆಯ ಯಕ್ಷಿ ಬ್ರಹ್ಮ ನಂದಿಕೇಶ್ವರ ದೈವಸ್ಥಾನ ಬಳಿಯ ನಿವಾಸಿ ಮಹಾಬಲ ದೇವಾಡಿಗ (55), ಅವರ ಪತ್ನಿ ಲಕ್ಷ್ಮೀ ದೇವಾಡಿಗ (48) ಸಾವನ್ನಪ್ಪಿದವರು. ಮೃತರು ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಪುತ್ರ ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದು, ಪುತ್ರಿ ವಿದ್ಯಾಭ್ಯಾಸ ಮುಗಿಸಿ, ಮನೆಯಲ್ಲಿದ್ದಳು.
ಮಹಾಬಲ ದೇವಾಡಿಗ ಕೂಲಿ ಕಾರ್ಮಿಕರಾಗಿದ್ದು, ಮನೆ ಸಮೀಪದ ಕರಣಿಕರ ಮನೆಯಲ್ಲಿ ನಿತ್ಯ ಕೆಲಸ ಮಾಡುತ್ತಿದ್ದರು. ಶುಕ್ರವಾರ ಮಧ್ಯಾಹ್ನ 3 ಗಂಟೆಯಾದರೂ ಮನೆಗೆ ಬಾರದಿದ್ದಾಗ ಪತ್ನಿ ಲಕ್ಷ್ಮೀ ಗಂಡನನ್ನು ಹುಡುಕಲು ತೆರಳಿದ್ದರು. ಈ ವೇಳೆ ಕಾಲುದಾರಿಯ ತೋಡಿನಲ್ಲಿ ಮಹಾಬಲ ಅವರು ವಿದ್ಯುತ್ ತಂತಿ ಹಿಡಿದುಕೊಂಡ ಸ್ಥಿತಿಯಲ್ಲಿ ಬಿದ್ದುಕೊಂಡಿದ್ದರು. ಇದನ್ನು ನೋಡಿದ ಲಕ್ಷ್ಮೀ ಅವರು ಜೋರಾಗಿ ಕೂಗಿಕೊಂಡು ಆಸುಪಾಸಿನವರನ್ನು ಕರೆದಿದ್ದಾರೆ. ಸ್ಥಳೀಯರು ಬರುವ ಹೊತ್ತಿಗೆ ಮರದ ಕೋಲನ್ನು ಹಿಡಿದು, ಪತಿಯನ್ನು ರಕ್ಷಿಸಲು ಪ್ರಯತ್ನಿಸಿದ ಲಕ್ಷ್ಮಿ ಅವರಿಗೂ ವಿದ್ಯುತ್ ಸ್ಪರ್ಶಿಸಿದ್ದು ಅಲ್ಲಿಯೇ ಸಾವನ್ನಪ್ಪಿದ್ದಾರೆ. ಮಳೆಯಾಗಿದ್ದರಿಂದ ಒದ್ದೆಯಾದ ಸ್ಥಳದಲ್ಲಿ ನಿಂತಿದ್ದ ಕಾರಣ ಪತ್ನಿಯೂ ಸ್ಥಳದಲ್ಲೇ ಸಾವನ್ನಪ್ಪುವಂತಾಗಿದೆ.
In a tragic incident, a couple on their way to work was electrocuted after accidentally coming into contact with a live electric cable. The unfortunate incident occurred in the cultivation area of Sulse Bhatru in Hemmadi village here.
29-05-26 04:30 pm
HK News Staffer
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 08:30 pm
HK News Staffer
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm