ಬ್ರೇಕಿಂಗ್ ನ್ಯೂಸ್
30-09-23 09:46 pm Mangalore Correspondent ಕರಾವಳಿ
ಪುತ್ತೂರು, ಸೆ.30: ಮೂರನೇ ತರಗತಿ ಓದುವ ಪುಟಾಣಿ ಬಾಲಕಿಯೊಬ್ಬಳು ಬರೆದ ಪತ್ರಕ್ಕೆ ಮುಖ್ಯಮಂತ್ರಿ ಕಚೇರಿಯಿಂದ ತುರ್ತು ಸ್ಪಂದನೆ ಸಿಕ್ಕಿದೆ. ಪತ್ರದಲ್ಲಿ ಶಾಲೆಯ ಬಳಿ ತಂಬಾಕು ಮಾರಾಟ ಮಾಡುತ್ತಿದ್ದಾರೆಂಬ ದೂರನ್ನು ಪರಿಗಣಿಸಿ ಕಡಬ ಪೊಲೀಸರು ಅಂಗಡಿಗೆ ದಾಳಿ ನಡೆಸಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯ ಬಳಿಯ ಕೈಕಂಬ ಪಿಲಿಕಜೆ ನಿವಾಸಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 3ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಪತ್ರಿಕೆಯೊಂದಕ್ಕೆ ಪತ್ರದ ಮೂಲಕ ದೂರು ಹೇಳಿಕೊಂಡಿದ್ದಳು. ಶಾಲೆ ಬಳಿಯಿರುವ ಅಂಗಡಿಯಲ್ಲಿ ತಂಬಾಕು ಮಾರಾಟ ಮಾಡುತ್ತಿದ್ದಾರೆ ಮತ್ತು ಅದರ ಪೊಟ್ಟಣ ಶಾಲೆ ಆವರಣದಲ್ಲಿ ಬಿದ್ದಿರುತ್ತದೆ. ನಿಷೇಧ ಇದ್ದರೂ ನಿಯಮ ಪಾಲನೆ ಆಗುತ್ತಿಲ್ಲ ಎಂದು ದೂರಿನಲ್ಲಿ ಬರೆದಿದ್ದಳು. ಸೆ.15ರಂದು ಬರೆದಿದ್ದ ಬಾಲಕಿಯ ಪತ್ರವನ್ನು ಪತ್ರಿಕೆಯ ಸಂಪಾದಕೀಯ ಮಂಡಳಿ ಗಂಭೀರ ಪರಿಗಣಿಸಿ, ಮುಖ್ಯಮಂತ್ರಿ ಕಚೇರಿಯ ಕುಂದುಕೊರತೆ ವಿಭಾಗದ ವಿಶೇಷಾಧಿಕಾರಿ ಡಾ.ವೈಷ್ಣವಿ ಅವರಿಗೆ ರವಾನಿಸಿತ್ತು.
ಪತ್ರವನ್ನು ಗಮನಿಸಿ ಸಿಎಂ ಕಚೇರಿಯಿಂದ ಬಾಲಕಿಯ ಮನೆಗೆ ಕರೆ ಬಂದಿದ್ದು, ಸಮಸ್ಯೆ ಬಗ್ಗೆ ವಿಚಾರಿಸಿದ್ದಾರೆ. ಆನಂತರ, ಸಿಎಂ ಕಚೇರಿಯಿಂದ ಸ್ಥಳೀಯ ಕಡಬ ಪೊಲೀಸ್ ಠಾಣೆಗೆ ದೂರನ್ನು ರವಾನಿಸಲಾಗಿತ್ತು. ಇದರಂತೆ, ಕಡಬ ಎಸ್ಐ ಅಭಿನಂದನ್ ನೇತೃತ್ವದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು ತಂಬಾಕು ಸಾಮಗ್ರಿಗಳನ್ನು ವಶಕ್ಕೆ ಪಡೆದಿದ್ದಾರೆ. ತಂಬಾಕು ನಿಷೇಧ ಕಾಯ್ದೆಯಡಿ ಅಂಗಡಿ ಹೊಂದಿದ್ದ ವ್ಯಕ್ತಿಗೂ ದಂಡ ವಿಧಿಸಿದ್ದಾರೆ.
A letter written by a minor girl studying in Class 30 has received an urgent response from the Chief Minister's Office. The Kadaba police raided the shop after considering a complaint that tobacco was being sold near the school in the letter.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm