ಬ್ರೇಕಿಂಗ್ ನ್ಯೂಸ್
30-09-23 09:57 pm Mangalore Correspondent ಕರಾವಳಿ
ಪುತ್ತೂರು, ಸೆ.30: ಉಪ್ಪಿನಂಗಡಿ ಮೂಲದ ಯುವಕನೊಬ್ಬ ಕೇರಳಕ್ಕೆ ಪ್ರವಾಸ ಹೋಗಿದ್ದಾಗ ಕೆರೆಯಲ್ಲಿ ಸ್ನಾನಕ್ಕಿಳಿದು ಮುಳುಗಿ ಮೃತಪಟ್ಟ ಘಟನೆ ಕಣ್ಣೂರು ಜಿಲ್ಲೆಯ ಕಡಂಬೇರಿ ಎಂಬಲ್ಲಿ ನಡೆದಿದೆ.
ಉಪ್ಪಿನಂಗಡಿ ಬಳಿಯ ಹಿರೇಬಂಡಾಡಿ ನಿವಾಸಿ ಮಹಮ್ಮದ್ ಅಜೀಮ್ (21) ಮೃತ ಯುವಕ. ಅಜೀಮ್ ಬೆಂಗಳೂರಿನಲ್ಲಿ ಕೆಲಸದಲ್ಲಿದ್ದು ನಿನ್ನೆ ರಾತ್ರಿ ಐವರು ಸ್ನೇಹಿತರು ಸೇರಿಕೊಂಡು ಕೇರಳದ ವಯನಾಡ್ ಗೆ ಪ್ರವಾಸ ತೆರಳಿದ್ದರು. ನಿನ್ನೆ ರಾತ್ರಿ ಪಯ್ಯನ್ನೂರಿನಲ್ಲಿ ತಂಗಿದ್ದು ಇಂದು ಬೆಳಗ್ಗೆ ಅಲ್ಲಿಯೇ ಸಮೀಪದ ಕಡಂಬೇರಿ ಎಂಬಲ್ಲಿ ಕೆರೆಗೆ ಸ್ನಾನಕ್ಕೆ ಹೋಗಿದ್ದಾರೆ. ಈ ವೇಳೆ, ಕೆರೆಯಲ್ಲಿ ಈಜಲಾಗದೆ ಮುಳುಗಿ ಮೃತಪಟ್ಟಿದ್ದಾನೆ ಎನ್ನಲಾಗಿದೆ.
ನೀರಿನಲ್ಲಿ ಮುಳುಗುತ್ತಿದ್ದ ಇನ್ನೊಬ್ಬ ಯುವಕನನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಮೃತ ಅಜೀಮ್ ಶವವನ್ನು ಪರಿಯಾರಂ ಮೆಡಿಕಲ್ ಕಾಲೇಜಿನಲ್ಲಿ ಪೋಸ್ಟ್ ಮಾರ್ಟಂ ಮಾಡಲಾಗಿದೆ.
A youth from Uppinangady drowned in a lake at Kadamberi in Kannur district while he was on a trip to Kerala.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm