ಬ್ರೇಕಿಂಗ್ ನ್ಯೂಸ್
30-09-23 09:57 pm Mangalore Correspondent ಕರಾವಳಿ
ಪುತ್ತೂರು, ಸೆ.30: ಉಪ್ಪಿನಂಗಡಿ ಮೂಲದ ಯುವಕನೊಬ್ಬ ಕೇರಳಕ್ಕೆ ಪ್ರವಾಸ ಹೋಗಿದ್ದಾಗ ಕೆರೆಯಲ್ಲಿ ಸ್ನಾನಕ್ಕಿಳಿದು ಮುಳುಗಿ ಮೃತಪಟ್ಟ ಘಟನೆ ಕಣ್ಣೂರು ಜಿಲ್ಲೆಯ ಕಡಂಬೇರಿ ಎಂಬಲ್ಲಿ ನಡೆದಿದೆ.
ಉಪ್ಪಿನಂಗಡಿ ಬಳಿಯ ಹಿರೇಬಂಡಾಡಿ ನಿವಾಸಿ ಮಹಮ್ಮದ್ ಅಜೀಮ್ (21) ಮೃತ ಯುವಕ. ಅಜೀಮ್ ಬೆಂಗಳೂರಿನಲ್ಲಿ ಕೆಲಸದಲ್ಲಿದ್ದು ನಿನ್ನೆ ರಾತ್ರಿ ಐವರು ಸ್ನೇಹಿತರು ಸೇರಿಕೊಂಡು ಕೇರಳದ ವಯನಾಡ್ ಗೆ ಪ್ರವಾಸ ತೆರಳಿದ್ದರು. ನಿನ್ನೆ ರಾತ್ರಿ ಪಯ್ಯನ್ನೂರಿನಲ್ಲಿ ತಂಗಿದ್ದು ಇಂದು ಬೆಳಗ್ಗೆ ಅಲ್ಲಿಯೇ ಸಮೀಪದ ಕಡಂಬೇರಿ ಎಂಬಲ್ಲಿ ಕೆರೆಗೆ ಸ್ನಾನಕ್ಕೆ ಹೋಗಿದ್ದಾರೆ. ಈ ವೇಳೆ, ಕೆರೆಯಲ್ಲಿ ಈಜಲಾಗದೆ ಮುಳುಗಿ ಮೃತಪಟ್ಟಿದ್ದಾನೆ ಎನ್ನಲಾಗಿದೆ.
ನೀರಿನಲ್ಲಿ ಮುಳುಗುತ್ತಿದ್ದ ಇನ್ನೊಬ್ಬ ಯುವಕನನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಮೃತ ಅಜೀಮ್ ಶವವನ್ನು ಪರಿಯಾರಂ ಮೆಡಿಕಲ್ ಕಾಲೇಜಿನಲ್ಲಿ ಪೋಸ್ಟ್ ಮಾರ್ಟಂ ಮಾಡಲಾಗಿದೆ.
A youth from Uppinangady drowned in a lake at Kadamberi in Kannur district while he was on a trip to Kerala.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm