ಬ್ರೇಕಿಂಗ್ ನ್ಯೂಸ್
30-09-23 09:57 pm Mangalore Correspondent ಕರಾವಳಿ
ಪುತ್ತೂರು, ಸೆ.30: ಉಪ್ಪಿನಂಗಡಿ ಮೂಲದ ಯುವಕನೊಬ್ಬ ಕೇರಳಕ್ಕೆ ಪ್ರವಾಸ ಹೋಗಿದ್ದಾಗ ಕೆರೆಯಲ್ಲಿ ಸ್ನಾನಕ್ಕಿಳಿದು ಮುಳುಗಿ ಮೃತಪಟ್ಟ ಘಟನೆ ಕಣ್ಣೂರು ಜಿಲ್ಲೆಯ ಕಡಂಬೇರಿ ಎಂಬಲ್ಲಿ ನಡೆದಿದೆ.
ಉಪ್ಪಿನಂಗಡಿ ಬಳಿಯ ಹಿರೇಬಂಡಾಡಿ ನಿವಾಸಿ ಮಹಮ್ಮದ್ ಅಜೀಮ್ (21) ಮೃತ ಯುವಕ. ಅಜೀಮ್ ಬೆಂಗಳೂರಿನಲ್ಲಿ ಕೆಲಸದಲ್ಲಿದ್ದು ನಿನ್ನೆ ರಾತ್ರಿ ಐವರು ಸ್ನೇಹಿತರು ಸೇರಿಕೊಂಡು ಕೇರಳದ ವಯನಾಡ್ ಗೆ ಪ್ರವಾಸ ತೆರಳಿದ್ದರು. ನಿನ್ನೆ ರಾತ್ರಿ ಪಯ್ಯನ್ನೂರಿನಲ್ಲಿ ತಂಗಿದ್ದು ಇಂದು ಬೆಳಗ್ಗೆ ಅಲ್ಲಿಯೇ ಸಮೀಪದ ಕಡಂಬೇರಿ ಎಂಬಲ್ಲಿ ಕೆರೆಗೆ ಸ್ನಾನಕ್ಕೆ ಹೋಗಿದ್ದಾರೆ. ಈ ವೇಳೆ, ಕೆರೆಯಲ್ಲಿ ಈಜಲಾಗದೆ ಮುಳುಗಿ ಮೃತಪಟ್ಟಿದ್ದಾನೆ ಎನ್ನಲಾಗಿದೆ.
ನೀರಿನಲ್ಲಿ ಮುಳುಗುತ್ತಿದ್ದ ಇನ್ನೊಬ್ಬ ಯುವಕನನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಮೃತ ಅಜೀಮ್ ಶವವನ್ನು ಪರಿಯಾರಂ ಮೆಡಿಕಲ್ ಕಾಲೇಜಿನಲ್ಲಿ ಪೋಸ್ಟ್ ಮಾರ್ಟಂ ಮಾಡಲಾಗಿದೆ.
A youth from Uppinangady drowned in a lake at Kadamberi in Kannur district while he was on a trip to Kerala.
29-05-26 04:30 pm
HK News Staffer
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 08:30 pm
HK News Staffer
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm