ಬ್ರೇಕಿಂಗ್ ನ್ಯೂಸ್
30-09-23 10:55 pm Mangalore Correspondent ಕರಾವಳಿ
ಮಂಗಳೂರು, ಸೆ.30: ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಕರಾವಳಿಯ ಜಾನಪದ ಕ್ರೀಡೆ ಕಂಬಳ ಏರ್ಪಡಿಸಲಾಗಿದ್ದು ನವೆಂಬರ್ 25 ಮತ್ತು 26ರಂದು ಕಂಬಳಕ್ಕೆ ದಿನ ನಿಗದಿ ಪಡಿಸಲಾಗಿದೆ. ಅರಮನೆ ಮೈದಾನದಲ್ಲಿ ಕಂಬಳ ನಡೆಸಲು ಮೈಸೂರು ಒಡೆಯರ್ ಕುಟುಂಬಸ್ಥರಿಂದ ಅನುಮತಿ ಪಡೆದಿದ್ದೇವೆ ಎಂದು ಬೆಂಗಳೂರು ಕಂಬಳ ಸಮಿತಿ ಸಂಘಟಕ, ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.
ಎರಡು ದಿನಗಳ ಕಂಬಳ ಉತ್ಸವದಲ್ಲಿ ರಾಜ್ಯದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಸೇರಿದಂತೆ ತಮಿಳು ಸೂಪರ್ ಸ್ಟಾರ್ ರಜನಿಕಾಂತ್, ಬಾಲಿವುಡ್ ನಟಿ ಐಶ್ವರ್ಯಾ ರೈ ಸೇರಿದಂತೆ ಸಿನಿಮಾ ಕ್ಷೇತ್ರದ ಘಟಾನುಘಟಿಗಳು ಭಾಗವಹಿಸಲಿದ್ದಾರೆ. ಬೆಂಗಳೂರು ತುಳು ಕೂಟದ ವತಿಯಿಂದ ಕಂಬಳ ಆಯೋಜಿಸಲಾಗಿದೆ. ಬೆಂಗಳೂರಿನಲ್ಲಿ ಮೊದಲ ಬಾರಿಗೆ ನಡೆಯುತ್ತಿರುವ ಈ ಕಂಬಳ ಕೂಟದಲ್ಲಿ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಜಿಲ್ಲೆಗಳ ಸುಮಾರು 130 ಜೊತೆ ಕೋಣಗಳು ಭಾಗವಹಿಸಲಿವೆ.
ಇದರ ಜೊತೆ 125 ಸ್ಟಾಲ್ ಗಳನ್ನು ಮಾಡಲಾಗುತ್ತಿದ್ದು ತುಳುನಾಡಿನ ತಿಂಡಿ ತಿನಿಸುಗಳು ಗ್ರಾಹಕರಿಗೆ ದೊರೆಯಲಿದೆ. ಎರಡು ದಿನಗಳಲ್ಲಿ ಸುಮಾರು 7ರಿಂದ 8 ಲಕ್ಷ ಜನರು ಕಂಬಳ ವೀಕ್ಷಿಸುವ ನಿರೀಕ್ಷೆ ಇದೆ ಎಂದು ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಉಡುಪಿ, ದಕ್ಷಿಣ ಕನ್ನಡ ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ, ರೋಹಿತ್ ಹೆಗ್ಡೆ, ಬಾರ್ಕೂರು ಶಾಂತರಾಮ ಶೆಟ್ಟಿ, ಲೋಕೇಶ್ ಶೆಟ್ಟಿ, ಚಂದ್ರಹಾಸ ಸನಿಲ್, ಮುರಳೀಧರ ರೈ, ವಿಜಯಕುಮಾರ್ ಜೈನ್ ಉಪಸ್ಥಿತರಿದ್ದರು.
For the first time in Bangalore, the folk sports blanket on the coast has been organized on November 25 and 26. "We have received permission from the Mysore Wodeyar family to run a blanket at the palace grounds," said Ashok Kumar Rai, a MLA of Bangalore Kambala Committee, Puttur MLA.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm