ಬ್ರೇಕಿಂಗ್ ನ್ಯೂಸ್
02-10-23 03:44 pm Mangalore Correspondent ಕರಾವಳಿ
ಉಳ್ಳಾಲ, ಅ.2: ಗಾಂಧಿ ಜಯಂತಿಯಂದು ಮದ್ಯ ಮಾರಾಟ ನಿಷೇಧವಿದ್ದರೂ ತೊಕ್ಕೊಟ್ಟಿನ ವಿನಮ್ರ ಬಾರಲ್ಲಿ ಎಗ್ಗಿಲ್ಲದೆ ಮದ್ಯ ಮಾರಾಟ ನಡೆಸಲಾಗಿದ್ದು ಕ್ವಾಟ್ರಿಗೆ 40 ರೂಪಾಯಿ ಹೆಚ್ಚುವರಿ ವಸೂಲಿ ಮಾಡಿದರೂ ಪಾನಪ್ರಿಯರು ಹಿಡಿ ಶಾಪ ಹಾಕಿ ಮದ್ಯ ಖರೀದಿಸಿದ್ದಾರೆ.
ರಾಷ್ಟ್ರಪಿತ ಗಾಂಧಿ ಜಯಂತಿಯಂದು ಮದ್ಯ ಮಾರಾಟ ನಿಷೇಧ ನಡುವೆ ತೊಕ್ಕೊಟ್ಟಿನ ವಿನಮ್ರ ಬಾರಲ್ಲಿ ಎಗ್ಗಿಲ್ಲದೆ ಮದ್ಯ ಮಾರಾಟ ನಡೆಯುತ್ತಿದೆ. ಮದ್ಯ ನಿಷೇಧದ ಲಾಭ ಎತ್ತಿದ ವಿನಮ್ರ ಬಾರ್ ನವರು ಪ್ರತಿ ಮದ್ಯದ ಬ್ರಾಂಡಿಗೂ ಕ್ವಾಟ್ರಿಗೆ ನಲ್ವತ್ತರಂತೆ ಹೆಚ್ಚುವರಿ ಹಣವನ್ನ ಪೀಕಿಸಿ ಮದ್ಯ ಮಾರಾಟ ಮಾಡಿದ್ದಾರೆ. ಹೆಚ್ಚುವರಿ ಹಣ ದೋಚುತ್ತಿರುವುದರ ವಿರುದ್ಧ ಆಕ್ರೋಶಗೊಂಡ ಪಾನ ಪ್ರಿಯರೋರ್ವರು ಅಕ್ರಮವಾಗಿ ಮದ್ಯ ಮಾರಾಟ ಮಾಡುವುದನ್ನ ವೀಡಿಯೋ ಮಾಡಿದ್ದಾರೆ.
ವಿನಮ್ರ ಬಾರ್ ನಲ್ಲಿ ಬೆಳ್ಳಂಬೆಳಗ್ಗೆಯೇ ಕುಡಿದು ತೂರಾಡುವುದು ಸಾಮಾನ್ಯ ಎನ್ನುವಂಥ ಸ್ಥಿತಿಯಿದೆ. ಬಾರ್ ಬೆಳಗ್ಗೆ 10 ಗಂಟೆ ನಂತರವೇ ತೆರೆಯಬೇಕೆಂದು ಅಬಕಾರಿ ಇಲಾಖೆ ನಿಯಮ ಇದ್ದರೂ ಈ ಬಾರಲ್ಲಿ ಮಾತ್ರ ಬೆಳಗ್ಗೆ 8 ಗಂಟೆಯಿಂದಲೇ ಮದ್ಯ ದೊರೆಯುತ್ತದೆ. ಅದಕ್ಕಾಗಿ ಹಗಲು ಕುಡುಕರಲ್ಲಿ ಬಾರ್ ನಲ್ಲಿ ಹೆಚ್ಚುವರಿ ದರವನ್ನು ಪೀಕಿಸುತ್ತಾರೆಂಬ ಆರೋಪ ಇದೆ. ಇಲ್ಲಿ ಬೆಳಗ್ಗೆಯೇ ಕುಡಿದು ಟೈಟಾಗುವ ಯುವಕರು ಬಾರ್ ಎದುರಲ್ಲೇ ಟೆಂಟ್ ಹಾಕಿ ಲೂಡೊ ಆಡುತ್ತಾರೆ. ನಿತ್ಯವೂ ಬೆಳ್ಳಂಬೆಳಗ್ಗೆ ಎಣ್ಣೆ ಕುಡಿಸುವ ಬಾರ್ ಮಹಾತ್ಮನ ಜನ್ಮ ದಿನಾಚರಣೆಯಂದು ಎಣ್ಣೆ ಪ್ರಿಯರಿಂದಲೇ ಡಬಲ್ ವಸೂಲಿ ಮಾಡಿ ಮದ್ಯ ನಿಷೇಧ ನಿಯಮವನ್ನೇ ಗಾಳಿಗೆ ತೂರಿದ್ದು ವಿಪರ್ಯಾಸ.
Mangalore Vinamra Bar opens at Thokottu amid Gandhi Jayanti lewing 40 Rs. More than the MRP price.
20-08-25 10:54 pm
Bangalore Correspondent
Congress MP Sasikanth Senthil, Janardhana Red...
20-08-25 09:54 pm
Heart Attack, Mangalore, Bangalore: 3 ವರ್ಷದಲ್...
20-08-25 12:33 pm
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
20-08-25 10:56 pm
HK News Desk
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
20-08-25 10:19 pm
Mangalore Correspondent
Ananya–Sujatha Bhatt Case, Lawyer Manjunath:...
20-08-25 04:28 pm
ಕಡಬ ಪಟ್ಟಣ ಪಂಚಾಯತ್ ಚುನಾವಣೆ ; 13ರಲ್ಲಿ 8 ಗೆದ್ದ ಕ...
20-08-25 03:01 pm
SIT, Exhumation, Dharmasthala: ಶವ ಶೋಧ ಬಳಿಕ ಎಸ...
20-08-25 02:38 pm
Wild Elephant, Belthangady, Eshwar Khandre: ಬ...
20-08-25 01:36 pm
20-08-25 08:10 pm
Mangalore Correspondent
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm