ಬ್ರೇಕಿಂಗ್ ನ್ಯೂಸ್
02-10-23 03:52 pm Mangalore Correspondent ಕರಾವಳಿ
ಪುತ್ತೂರು, ಅ.2: ಪುತ್ತೂರಿನ ಬಿಜೆಪಿ ಕಾರ್ಯಕರ್ತನೋರ್ವ ಯುವತಿ ಜೊತೆಗೆ ಅರೆನಗ್ನ ಸ್ಥಿತಿಯಲ್ಲಿರುವ ಫೋಟೊ ವೈರಲ್ ಆಗಿದೆ. ನವೀನ್ ರೈ ಕೈಕಾರ ಎಂಬಾತ ಮಹಿಳೆಯೊಂದಿಗಿದ್ದಾಗ ಸೆಲ್ಫಿ ತೆಗೆದಿದ್ದ ಫೋಟೋ ಜಾಲತಾಣದಲ್ಲಿ ವೈರಲ್ ಆಗಿದೆ.
ಕಳೆದ ಚುನಾವಣೆ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಅವರು ಮಹಿಳೆಯ ಜೊತೆಗಿದ್ದ ಫೋಟೊ ವೈರಲ್ ಆಗಿತ್ತು. ಈಗ ಬಿಜೆಪಿ ಮುಖಂಡ ಕಿಶೋರ್ ಕುಮಾರ್ ಬೊಟ್ಯಾಡಿ ಜೊತೆಗೆ ಆಪ್ತನಾಗಿ ಗುರುತಿಸಿಕೊಂಡಿದ್ದ ನವೀನ್ ರೈ ಕೈಕಾರ ಎಂಬಾತನ ಖಾಸಗಿ ಕ್ಷಣಗಳ ಫೋಟೋ ವೈರಲ್ ಆಗಿದೆ. ಚುನಾವಣೆ ಸಂದರ್ಭದಲ್ಲಿ ಪುತ್ತಿಲ ಪರಿವಾರಕ್ಕೆದುರಾಗಿ ಬಿಜೆಪಿ ಪರ ಕೆಲಸ ಮಾಡಿದ್ದ ನವೀನ್ ರೈ ಪುತ್ತೂರಿನಲ್ಲಿ ಹಲವರ ಕೆಂಗಣ್ಣಿಗೆ ಗುರಿಯಾಗಿದ್ದರು.


ಫೋಟೊ ವೈರಲ್ ಬೆನ್ನಲ್ಲೇ ನವೀನ್ ರೈ, ಸೆನ್ ಪೊಲೀಸ್ ಠಾಣೆಗೆ ದೂರು ನೀಡಿದ್ದು ತನ್ನ ಫೋಟೋವನ್ನ ಯುವತಿಯೊಬ್ಬಳ ಜತೆ ಇರುವಂತೆ ಎಡಿಟ್ ಮಾಡಿ ವೈರಲ್ ಮಾಡಿದ್ದಾರೆಂದು ದೂರಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿ ಮಾನಹಾನಿ ಮಾಡಿರುವುದಾಗಿ ಆರೋಪಿಸಿದ್ದಾರೆ. ಫೋಟೋವನ್ನು ದಿನೇಶ್ ಪುತ್ತೂರು ಎಂಬವರು ಪುತ್ತಿಲ ಪರಿವಾರ -1 ಎಂಬ ವಾಟ್ಸಾಪ್ ಗ್ರೂಪಿನಲ್ಲಿ ವೈರಲ್ ಮಾಡಿರುವುದಾಗಿ ದೂರು ನೀಡಿದ್ದಾರೆ.
Puttur Bjp member Naveen Rai half naked photo with women goes viral on social media in Mangalore.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm