ಬ್ರೇಕಿಂಗ್ ನ್ಯೂಸ್
02-10-23 03:52 pm Mangalore Correspondent ಕರಾವಳಿ
ಪುತ್ತೂರು, ಅ.2: ಪುತ್ತೂರಿನ ಬಿಜೆಪಿ ಕಾರ್ಯಕರ್ತನೋರ್ವ ಯುವತಿ ಜೊತೆಗೆ ಅರೆನಗ್ನ ಸ್ಥಿತಿಯಲ್ಲಿರುವ ಫೋಟೊ ವೈರಲ್ ಆಗಿದೆ. ನವೀನ್ ರೈ ಕೈಕಾರ ಎಂಬಾತ ಮಹಿಳೆಯೊಂದಿಗಿದ್ದಾಗ ಸೆಲ್ಫಿ ತೆಗೆದಿದ್ದ ಫೋಟೋ ಜಾಲತಾಣದಲ್ಲಿ ವೈರಲ್ ಆಗಿದೆ.
ಕಳೆದ ಚುನಾವಣೆ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಅವರು ಮಹಿಳೆಯ ಜೊತೆಗಿದ್ದ ಫೋಟೊ ವೈರಲ್ ಆಗಿತ್ತು. ಈಗ ಬಿಜೆಪಿ ಮುಖಂಡ ಕಿಶೋರ್ ಕುಮಾರ್ ಬೊಟ್ಯಾಡಿ ಜೊತೆಗೆ ಆಪ್ತನಾಗಿ ಗುರುತಿಸಿಕೊಂಡಿದ್ದ ನವೀನ್ ರೈ ಕೈಕಾರ ಎಂಬಾತನ ಖಾಸಗಿ ಕ್ಷಣಗಳ ಫೋಟೋ ವೈರಲ್ ಆಗಿದೆ. ಚುನಾವಣೆ ಸಂದರ್ಭದಲ್ಲಿ ಪುತ್ತಿಲ ಪರಿವಾರಕ್ಕೆದುರಾಗಿ ಬಿಜೆಪಿ ಪರ ಕೆಲಸ ಮಾಡಿದ್ದ ನವೀನ್ ರೈ ಪುತ್ತೂರಿನಲ್ಲಿ ಹಲವರ ಕೆಂಗಣ್ಣಿಗೆ ಗುರಿಯಾಗಿದ್ದರು.


ಫೋಟೊ ವೈರಲ್ ಬೆನ್ನಲ್ಲೇ ನವೀನ್ ರೈ, ಸೆನ್ ಪೊಲೀಸ್ ಠಾಣೆಗೆ ದೂರು ನೀಡಿದ್ದು ತನ್ನ ಫೋಟೋವನ್ನ ಯುವತಿಯೊಬ್ಬಳ ಜತೆ ಇರುವಂತೆ ಎಡಿಟ್ ಮಾಡಿ ವೈರಲ್ ಮಾಡಿದ್ದಾರೆಂದು ದೂರಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿ ಮಾನಹಾನಿ ಮಾಡಿರುವುದಾಗಿ ಆರೋಪಿಸಿದ್ದಾರೆ. ಫೋಟೋವನ್ನು ದಿನೇಶ್ ಪುತ್ತೂರು ಎಂಬವರು ಪುತ್ತಿಲ ಪರಿವಾರ -1 ಎಂಬ ವಾಟ್ಸಾಪ್ ಗ್ರೂಪಿನಲ್ಲಿ ವೈರಲ್ ಮಾಡಿರುವುದಾಗಿ ದೂರು ನೀಡಿದ್ದಾರೆ.
Puttur Bjp member Naveen Rai half naked photo with women goes viral on social media in Mangalore.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm