ಬ್ರೇಕಿಂಗ್ ನ್ಯೂಸ್
03-10-23 07:34 pm Mangalore Correspondent ಕರಾವಳಿ
ಮಂಗಳೂರು, ಅ.3: ನಗರದ ಕದ್ರಿ ಕಂಬ್ಳದ ಬಳಿಯ ಚಂದ್ರಿಕಾ ಬಡಾವಣೆಯಲ್ಲಿ ಒಂದೇ ಮನೆಯಲ್ಲಿ ವಾಸವಿದ್ದ ವೃದ್ಧ ಅಕ್ಕ, ತಂಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಲತಾ ಭಂಡಾರಿ(70) ಮತ್ತು ಅವರ ಅಕ್ಕ ಸುಂದರಿ ಶೆಟ್ಟಿ(80) ಮೃತ ಸೋದರಿಯರು. ಲತಾ ಭಂಡಾರಿ ಅವರ ಪತಿ ಜಗನ್ನಾಥ ಭಂಡಾರಿ ಮಂಗಳೂರಿನ ಬಾರ್ ಒಂದರಲ್ಲಿ ಕೆಲಸ ಮಾಡುತ್ತಿದ್ದು ಮಂಗಳವಾರ ಬೆಳಗ್ಗೆ ಎಂದಿನಂತೆ ಕೆಲಸಕ್ಕೆ ತೆರಳಿದ್ದರು. ಸಂಜೆ 4.30ರ ವೇಳೆಗೆ ಮನೆಗೆ ಬಂದು ನೋಡಿದಾಗ ಮನೆಯ ಬಾಗಿಲು ಬಂದ್ ಆಗಿತ್ತು. ಕಿಟಕಿಯಿಂದ ನೋಡಿದಾಗ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡುಬಂದಿದೆ.

ಇವರಿಗೆ ಇಬ್ಬರು ಮಕ್ಕಳಿದ್ದು ಮಗ ದುಬೈನಲ್ಲಿ ಉದ್ಯೋಗದಲ್ಲಿದ್ದು ಈಗ ರಜೆಯಲ್ಲಿ ಊರಿಗೆ ಬಂದು ಪ್ರತ್ಯೇಕ ಮನೆ ಮಾಡಿಕೊಂಡು ಇದ್ದಾನೆ. ಮಗಳು ಮತ್ತು ಅಳಿಯ ಮುಂಬೈನಲ್ಲಿದ್ದು ತಂದೆ ತಾಯಿ ಇದ್ದ ಮನೆ ಅವರಿಗೆ ಸೇರಿತ್ತು. ಮಗಳು, ಅಳಿಯ ಈಗ ಊರಿಗೆ ಬಂದಿದ್ದು ಇವತ್ತು ಯಾವುದೋ ಕೇಸಿಗೆ ಸಂಬಂಧಿಸಿ ಕೋರ್ಟಿಗೆ ಹೋಗಿದ್ದರು. ಮಗ ಮಾತ್ರ ಊರಿಗೆ ಬಂದರೂ ತಂದೆ, ತಾಯಿ ನೋಡಲು ಮನೆಗೆ ಬಂದಿರಲಿಲ್ಲ. ಇವರ ನಡುವೆ ಏನೋ ಮನಸ್ತಾಪ ಇತ್ತೆಂದು ಹೇಳಲಾಗುತ್ತಿದೆ. ಮಕ್ಕಳ ಬಗ್ಗೆ ಮನನೊಂದು ತಾಯಿ ಮತ್ತು ದೊಡ್ಡಮ್ಮ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಮಕ್ಕಳು ಉದ್ಯೋಗದಲ್ಲಿದ್ದರಿಂದ ಸಾಕಷ್ಟು ಸ್ಥಿತಿವಂತರೇ ಆಗಿದ್ದರು. ಆದರೂ ವೃದ್ಧ ತಂದೆ ಮನೆಯಲ್ಲಿ ಕುಳಿತು ಬೋರ್ ಆಗುತ್ತೆ ಎಂದು ಕೆಲಸಕ್ಕೆ ಹೋಗುತ್ತಿದ್ದರಂತೆ. ಕದ್ರಿ ಪೊಲೀಸರು ಸ್ಥಳಕ್ಕೆ ತೆರಳಿ, ತನಿಖೆ ನಡೆಸಿದ್ದಾರೆ.
Mangalore, elderly sisters commit suicide at Kadri kambala in Mangalore.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm