ಬ್ರೇಕಿಂಗ್ ನ್ಯೂಸ್
03-10-23 08:44 pm Mangalore Correspondent ಕರಾವಳಿ
ಮಂಗಳೂರು, ಅ.3: ಕೆಥೋಲಿಕ್ ಕ್ರಿಸ್ತಿಯನ್ನರ ನಡುವೆ ‘’ಬ್ಯಾಟಿ ಬ್ರದರ್’’ ಎಂದೇ ಹೆಸರಾಗಿದ್ದ ಫಾದರ್ ಬ್ಯಾಪ್ಟಿಸ್ಟ್ ರೋಡ್ರಿಗಸ್(79) ಅವರು ನಗರದ ಕೆಎಂಸಿ ಆಸ್ಪತ್ರೆಯಲ್ಲಿ ಅ.3ರಂದು ನಿಧನರಾಗಿದ್ದಾರೆ.
ಮೂಲತಃ ಮಂಗಳೂರಿನವರೇ ಆಗಿದ್ದ ರೋಡ್ರಿಗಸ್ ಅವರು ಮಂಗಳೂರು ಡಯಾಸಿಸ್ ಒಳಪಟ್ಟ ತಮಿಳುನಾಡಿನ ವೆಲ್ಲೂರಿನ ಸೈಂಟ್ ಮೈಕೆಲ್ ನಲ್ಲಿ ಪಾದ್ರಿಯಾಗಿದ್ದರು. ಜಾನ್ ರೋಡ್ರಿಗಸ್ ಮತ್ತು ಕೋಸೆಸ್ ರೋಡ್ರಿಗಸ್ ದಂಪತಿಯ ಏಳು ಮಕ್ಕಳಲ್ಲಿ ಬ್ಯಾಪ್ಟಿಸ್ಟ್ ಒಬ್ಬರು. ಇವರ ಇಬ್ಬರು ಸೋದರಿಯರು ಕೂಡ ದೇವರ ಕೆಲಸಕ್ಕಾಗಿ ತಮ್ಮ ಜೀವನ ಮುಡಿಪಾಗಿಟ್ಟಿದ್ದರು.
ಬ್ಯಾಪ್ಟಿಸ್ಟ್ ಅವರು ಮೊದಲಿಗೆ 1963ರಲ್ಲಿ ಕೇರಳದ ಆಲುವಾಯಿ ಜಿಲ್ಲೆಯಲ್ಲಿ ಚರ್ಚ್ ಕೆಲಸಕ್ಕೆ ಸೇರ್ಪಡೆಯಾಗಿದ್ದರು. ತಮಿಳುನಾಡಿನ ಪೋಡನ್ನೂರು ಚರ್ಚ್ ನಲ್ಲಿ ಮೊದಲ ಬಾರಿ ಪಾದ್ರಿಯಾಗಿ ಕೆಲಸ ಆರಂಭಿಸಿದ್ದರು. ಸುದೀರ್ಘ ಅವಧಿಯಲ್ಲಿ ಮೈಸೂರು ಪುಷ್ಪಾಶ್ರಮ, ಮಂಗಳೂರಿನ ಸೈಂಟ್ ಜೋಸೆಫ್ ಮಾನಸ್ಟ್ರಿ, ಮಡಂತ್ಯಾರಿನ ಆಶಾ ದೀಪ, ಕೋಟೇಶ್ವರದ ಕ್ಯಾರ್ಮೆಲ್ ಆಶ್ರಮದಲ್ಲಿ ಸೇವೆ ಸಲ್ಲಿಸಿದ್ದಾರೆ. ಬ್ಯಾಪ್ಟಿಸ್ಟ್ ಅವರ ಅಂತ್ಯಕ್ರಿಯೆ ಅ.6ರಂದು ಮಂಗಳೂರಿನ ಕ್ಯಾರ್ಮೆಲ್ ಹಿಲ್ ಇನ್ಫೆಂಟ್ ಜೀಸಸ್ ಚರ್ಚ್ ಆವರಣದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
Br. Baptist Rodrigues of St. Joseph who, irrespective of age, religion, and gender, was affectionately called ‘Batti Brother'
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm