ಬ್ರೇಕಿಂಗ್ ನ್ಯೂಸ್
03-10-23 08:44 pm Mangalore Correspondent ಕರಾವಳಿ
ಮಂಗಳೂರು, ಅ.3: ಕೆಥೋಲಿಕ್ ಕ್ರಿಸ್ತಿಯನ್ನರ ನಡುವೆ ‘’ಬ್ಯಾಟಿ ಬ್ರದರ್’’ ಎಂದೇ ಹೆಸರಾಗಿದ್ದ ಫಾದರ್ ಬ್ಯಾಪ್ಟಿಸ್ಟ್ ರೋಡ್ರಿಗಸ್(79) ಅವರು ನಗರದ ಕೆಎಂಸಿ ಆಸ್ಪತ್ರೆಯಲ್ಲಿ ಅ.3ರಂದು ನಿಧನರಾಗಿದ್ದಾರೆ.
ಮೂಲತಃ ಮಂಗಳೂರಿನವರೇ ಆಗಿದ್ದ ರೋಡ್ರಿಗಸ್ ಅವರು ಮಂಗಳೂರು ಡಯಾಸಿಸ್ ಒಳಪಟ್ಟ ತಮಿಳುನಾಡಿನ ವೆಲ್ಲೂರಿನ ಸೈಂಟ್ ಮೈಕೆಲ್ ನಲ್ಲಿ ಪಾದ್ರಿಯಾಗಿದ್ದರು. ಜಾನ್ ರೋಡ್ರಿಗಸ್ ಮತ್ತು ಕೋಸೆಸ್ ರೋಡ್ರಿಗಸ್ ದಂಪತಿಯ ಏಳು ಮಕ್ಕಳಲ್ಲಿ ಬ್ಯಾಪ್ಟಿಸ್ಟ್ ಒಬ್ಬರು. ಇವರ ಇಬ್ಬರು ಸೋದರಿಯರು ಕೂಡ ದೇವರ ಕೆಲಸಕ್ಕಾಗಿ ತಮ್ಮ ಜೀವನ ಮುಡಿಪಾಗಿಟ್ಟಿದ್ದರು.
ಬ್ಯಾಪ್ಟಿಸ್ಟ್ ಅವರು ಮೊದಲಿಗೆ 1963ರಲ್ಲಿ ಕೇರಳದ ಆಲುವಾಯಿ ಜಿಲ್ಲೆಯಲ್ಲಿ ಚರ್ಚ್ ಕೆಲಸಕ್ಕೆ ಸೇರ್ಪಡೆಯಾಗಿದ್ದರು. ತಮಿಳುನಾಡಿನ ಪೋಡನ್ನೂರು ಚರ್ಚ್ ನಲ್ಲಿ ಮೊದಲ ಬಾರಿ ಪಾದ್ರಿಯಾಗಿ ಕೆಲಸ ಆರಂಭಿಸಿದ್ದರು. ಸುದೀರ್ಘ ಅವಧಿಯಲ್ಲಿ ಮೈಸೂರು ಪುಷ್ಪಾಶ್ರಮ, ಮಂಗಳೂರಿನ ಸೈಂಟ್ ಜೋಸೆಫ್ ಮಾನಸ್ಟ್ರಿ, ಮಡಂತ್ಯಾರಿನ ಆಶಾ ದೀಪ, ಕೋಟೇಶ್ವರದ ಕ್ಯಾರ್ಮೆಲ್ ಆಶ್ರಮದಲ್ಲಿ ಸೇವೆ ಸಲ್ಲಿಸಿದ್ದಾರೆ. ಬ್ಯಾಪ್ಟಿಸ್ಟ್ ಅವರ ಅಂತ್ಯಕ್ರಿಯೆ ಅ.6ರಂದು ಮಂಗಳೂರಿನ ಕ್ಯಾರ್ಮೆಲ್ ಹಿಲ್ ಇನ್ಫೆಂಟ್ ಜೀಸಸ್ ಚರ್ಚ್ ಆವರಣದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
Br. Baptist Rodrigues of St. Joseph who, irrespective of age, religion, and gender, was affectionately called ‘Batti Brother'
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm