ಬ್ರೇಕಿಂಗ್ ನ್ಯೂಸ್
03-10-23 10:31 pm Mangalore Correspondent ಕರಾವಳಿ
ಸುಳ್ಯ, ಅ.3: ಕಾಡಿನಲ್ಲಿ ಸಿಕ್ಕ ಹಣ್ಣನ್ನು ಮನೆಗೆ ತಂದು ಜ್ಯೂಸ್ ಮಾಡಿ ಕುಡಿದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಅಮರಪಡ್ನೂರು ಗ್ರಾಮದಲ್ಲಿ ನಡೆದಿದೆ. ಜಗನ್ನಾಥ ನಾಯ್ಕ ಎಂಬವರ ಪತ್ನಿ ಲೀಲಾವತಿ (35) ಮೃತ ಮಹಿಳೆ.
ವಾರದ ಹಿಂದೆ ಕಾಡಿನಲ್ಲಿ ಸಿಕ್ಕಿದ್ದ ಹಣ್ಣನ್ನು ಮೈರೋಳು ಹಣ್ಣು ಎಂದು ಭಾವಿಸಿ ಮನೆಗೆ ತಂದಿದ್ದು ಜ್ಯೂಸ್ ಮಾಡಿ ಸೇವಿಸಿದ್ದರು. ಜ್ಯೂಸ್ ಸೇವಿಸಿದ ಬಳಿಕ ಅಸ್ವಸ್ಥರಾಗಿದ್ದು, ವಾಂತಿ ಭೇದಿ ಆರಂಭವಾಗಿದ್ದರಿಂದ ಸುಳ್ಯ ಸರಕಾರಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಅಲ್ಲಿ ಸೂಕ್ತ ಚಿಕಿತ್ಸೆ ಲಭಿಸಿದೆ ಆರೋಗ್ಯ ಹದಗೆಟ್ಟಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಒಯ್ಯುತ್ತಿದ್ದಾಗ ಮಹಿಳೆ ಮೃತಪಟ್ಟಿದ್ದಾರೆ.
ಈ ಬಗ್ಗೆ ಮಾಧ್ಯಮ ಒಂದಕ್ಕೆ ಪ್ರತಿಕ್ರಿಯೆ ನೀಡಿರುವ ಚಿಕಿತ್ಸೆ ನೀಡಿದ್ದ ಸರಕಾರಿ ಆಸ್ಪತ್ರೆಯ ವೈದ್ಯ ಡಾ.ಶಿವಕುಮಾರ್, ಮಹಿಳೆ ಸೆ.26ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಮಹಿಳೆಯಾಗಲೀ, ಮನೆಯವರಾಗಲೀ ವಿಷಕಾರಿ ಹಣ್ಣು ತಿಂದಿರುವ ಬಗ್ಗೆ ತಿಳಿಸಿರಲಿಲ್ಲ. ಕೊನೆಯ ಕ್ಷಣದಲ್ಲಿ ವಿಷಕಾರಿ ಹಣ್ಣು ತಿಂದಿರುವ ಬಗ್ಗೆ ತಿಳಿಸಿದ್ದಾರೆ. ಮೊದಲೇ ಹೇಳುತ್ತಿದ್ದರೆ ಹೊಟ್ಟೆ ಕ್ಲೀನ್ ಆಗಲು ಔಷಧಿ ಕೊಡಬಹುದಿತ್ತು. ಕುಡಿದು ಬರುತ್ತಿದ್ದ ಮಹಿಳೆಯ ಗಂಡ ಯಾವುದೇ ಮಾಹಿತಿಯನ್ನೂ ನೀಡದೆ ಇದ್ದುದು ಆರೋಗ್ಯ ಬಿಗಡಾಯಿಸುವಂತೆ ಮಾಡಿತ್ತು ಎಂದು ತಿಳಿಸಿದ್ದಾರೆ.
In a tragic incident, a woman died after consuming juice from a fruit found in a forest at Amarapadnur village in Sullia taluk. The deceased has been identified as Leelavathi (3), wife of Jagannath Naik.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 12:31 pm
Bengaluru staffer
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm