ಬ್ರೇಕಿಂಗ್ ನ್ಯೂಸ್
03-10-23 10:31 pm Mangalore Correspondent ಕರಾವಳಿ
ಸುಳ್ಯ, ಅ.3: ಕಾಡಿನಲ್ಲಿ ಸಿಕ್ಕ ಹಣ್ಣನ್ನು ಮನೆಗೆ ತಂದು ಜ್ಯೂಸ್ ಮಾಡಿ ಕುಡಿದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಅಮರಪಡ್ನೂರು ಗ್ರಾಮದಲ್ಲಿ ನಡೆದಿದೆ. ಜಗನ್ನಾಥ ನಾಯ್ಕ ಎಂಬವರ ಪತ್ನಿ ಲೀಲಾವತಿ (35) ಮೃತ ಮಹಿಳೆ.
ವಾರದ ಹಿಂದೆ ಕಾಡಿನಲ್ಲಿ ಸಿಕ್ಕಿದ್ದ ಹಣ್ಣನ್ನು ಮೈರೋಳು ಹಣ್ಣು ಎಂದು ಭಾವಿಸಿ ಮನೆಗೆ ತಂದಿದ್ದು ಜ್ಯೂಸ್ ಮಾಡಿ ಸೇವಿಸಿದ್ದರು. ಜ್ಯೂಸ್ ಸೇವಿಸಿದ ಬಳಿಕ ಅಸ್ವಸ್ಥರಾಗಿದ್ದು, ವಾಂತಿ ಭೇದಿ ಆರಂಭವಾಗಿದ್ದರಿಂದ ಸುಳ್ಯ ಸರಕಾರಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಅಲ್ಲಿ ಸೂಕ್ತ ಚಿಕಿತ್ಸೆ ಲಭಿಸಿದೆ ಆರೋಗ್ಯ ಹದಗೆಟ್ಟಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಒಯ್ಯುತ್ತಿದ್ದಾಗ ಮಹಿಳೆ ಮೃತಪಟ್ಟಿದ್ದಾರೆ.
ಈ ಬಗ್ಗೆ ಮಾಧ್ಯಮ ಒಂದಕ್ಕೆ ಪ್ರತಿಕ್ರಿಯೆ ನೀಡಿರುವ ಚಿಕಿತ್ಸೆ ನೀಡಿದ್ದ ಸರಕಾರಿ ಆಸ್ಪತ್ರೆಯ ವೈದ್ಯ ಡಾ.ಶಿವಕುಮಾರ್, ಮಹಿಳೆ ಸೆ.26ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಮಹಿಳೆಯಾಗಲೀ, ಮನೆಯವರಾಗಲೀ ವಿಷಕಾರಿ ಹಣ್ಣು ತಿಂದಿರುವ ಬಗ್ಗೆ ತಿಳಿಸಿರಲಿಲ್ಲ. ಕೊನೆಯ ಕ್ಷಣದಲ್ಲಿ ವಿಷಕಾರಿ ಹಣ್ಣು ತಿಂದಿರುವ ಬಗ್ಗೆ ತಿಳಿಸಿದ್ದಾರೆ. ಮೊದಲೇ ಹೇಳುತ್ತಿದ್ದರೆ ಹೊಟ್ಟೆ ಕ್ಲೀನ್ ಆಗಲು ಔಷಧಿ ಕೊಡಬಹುದಿತ್ತು. ಕುಡಿದು ಬರುತ್ತಿದ್ದ ಮಹಿಳೆಯ ಗಂಡ ಯಾವುದೇ ಮಾಹಿತಿಯನ್ನೂ ನೀಡದೆ ಇದ್ದುದು ಆರೋಗ್ಯ ಬಿಗಡಾಯಿಸುವಂತೆ ಮಾಡಿತ್ತು ಎಂದು ತಿಳಿಸಿದ್ದಾರೆ.
In a tragic incident, a woman died after consuming juice from a fruit found in a forest at Amarapadnur village in Sullia taluk. The deceased has been identified as Leelavathi (3), wife of Jagannath Naik.
29-05-26 04:30 pm
HK News Staffer
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 08:30 pm
HK News Staffer
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm