ಬ್ರೇಕಿಂಗ್ ನ್ಯೂಸ್
04-10-23 02:13 pm Mangalore Correspondent ಕರಾವಳಿ
ಬಂಟ್ವಾಳ, ಅ.4: ಮಾರ್ಬಲ್ ಲೋಡ್ ತುಂಬಿದ್ದ ಲಾರಿಯನ್ನು ರಿವರ್ಸ್ ತೆಗೆಯುತ್ತಿದ್ದಾಗ ಬ್ರೇಕ್ ಫೈಲ್ ಆಗಿ ಪಲ್ಟಿಯಾಗಿದ್ದು ನಾಲ್ವರು ಕಾರ್ಮಿಕರು ಗಂಭೀರ ಗಾಯಗೊಂಡ ಘಟನೆ ಕನ್ಯಾನ ಬಳಿಯ ಒಡಿಯೂರಿನಲ್ಲಿ ನಡೆದಿದೆ.
ಮಾರ್ಬಲ್ ತುಂಬಿಕೊಂಡು ಬಂದಿದ್ದ ಲಾರಿಯಿಂದ ಮಾರ್ಬಲನ್ನು ಅನ್ಲೋಡ್ ಮಾಡಲು ಹಿಂದಕ್ಕೆ ಬರುವಂತೆ ಸೂಚಿಸಲಾಗಿತ್ತು. ಈ ವೇಳೆ, ಲಾರಿ ಹಿಂದಕ್ಕೆ ಬಂದು ನೇರವಾಗಿ ಬದಿಯಲ್ಲಿದ್ದ ಕಟ್ಟಡಕ್ಕೆ ತಾಗಿ ಪಲ್ಟಿಯಾಗಿ ಬಿದ್ದಿದೆ. ಲಾರಿಯ ಮೇಲಿದ್ದ ಉತ್ತರ ಭಾರತ ಮೂಲದ ನಾಲ್ವರು ಕಾರ್ಮಿಕರು ಗಂಭೀರ ಗಾಯಗೊಂಡಿದ್ದಾರೆ. ಕಾರ್ಮಿಕರ ಕೈ-ಕಾಲು ಛಿದ್ರಗೊಂಡಿದ್ದು ಅವರನ್ನು ನಾಲ್ಕು ಆಂಬ್ಯುಲೆನ್ಸ್ ಗಳಲ್ಲಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.



ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಒಡಿಯೂರಿನ ಶಾಲೆಯ ಕಟ್ಟಡಕ್ಕೆ ಮಾರ್ಬಲ್ ಹಾಸಲು ಮಂಗಳೂರಿನ ಬೈಕಂಪಾಡಿಯಿಂದ ಮಾರ್ಬಲ್ ತರಲಾಗಿತ್ತು. ಲಾರಿಯನ್ನು ಪ್ರವೇಶ ದ್ವಾರದ ಬಳಿಯಲ್ಲಿ ನಿಲ್ಲಿಸಿ ಅನ್ಲೋಡ್ ಮಾಡಲು ಯತ್ನಿಸುತ್ತಿದ್ದಾಗಲೇ ಬ್ರೇಕ್ ಫೈಲ್ ಆಗಿದ್ದು ನೇರವಾಗಿ ಹೊಂಡಕ್ಕೆ ಬಿದ್ದಿದೆ. ಇದರಿಂದ ಕಟ್ಟಡಕ್ಕೂ ಹಾನಿಯಾಗಿದ್ದು ಮಾರ್ಬಲ್ ಪೀಸ್ ತುಂಡು ತುಂಡಾಗಿದೆ.
Marble truck brake fail, topples on building, three injured seriously at Bantwal in Mangalore.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm