ಬ್ರೇಕಿಂಗ್ ನ್ಯೂಸ್
04-10-23 10:52 pm Mangalore Correspondent ಕರಾವಳಿ
ಮಂಗಳೂರು, ಅ.4: ಹೆಬ್ಬಾವು ಮಲಬದ್ಧತೆ ಸಮಸ್ಯೆಯಿಂದ ಅನಾರೋಗ್ಯಕ್ಕೀಡಾಗಿತ್ತು ಎಂದರೆ ನಂಬುತ್ತೀರಾ.. ಆದರೆ ನಂಬಲೇ ಬೇಕು. ಯಾಕಂದ್ರೆ, ಈ ಸಮಸ್ಯೆಯಿಂದ ಹೊಟ್ಟೆ ಉಬ್ಬರಿಸಿ ಬಿದ್ದುಕೊಂಡಿದ್ದ ಹೆಬ್ಬಾವಿಗೆ ಮಂಗಳೂರಿನ ವೈದ್ಯರ ತಂಡ ಶಸ್ತ್ರಚಿಕಿತ್ಸೆ ನಡೆಸಿ ರಕ್ಷಣೆ ಮಾಡಿದೆ.
ನಗರದ ಕದ್ರಿಯಲ್ಲಿ ಹೆಬ್ಬಾವೊಂದು ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಉರಗ ರಕ್ಷಕ ಧೀರಜ್ ಗಾಣಿಗ ಗಮನಕ್ಕೆ ಬಂದಿತ್ತು. ಏನೋ ಸಮಸ್ಯೆ ಆಗಿರಬೇಕೆಂದು ವೈದ್ಯರಿಗೆ ತಿಳಿಸಿದ್ದರು. ಅದರಂತೆ, ವೈದ್ಯರು ಪರೀಕ್ಷೆ ನಡೆಸಿದಾಗ ಹೊಟ್ಟೆಯಲ್ಲಿ ಪೂರ್ತಿ ಮಲ ತುಂಬಿಕೊಂಡಿರುವುದು ಕಂಡುಬಂದಿತ್ತು.


ಮಂಗಳೂರಿನ ಪ್ರಾಣಿ ವೈದ್ಯರಾದ ಡಾ.ಮೇಘನಾ ಪೆಮ್ಮಯ್ಯ, ಡಾ. ಯಶಸ್ವಿ ನಾರಾವಿ, ಡಾ. ಕೀರ್ತನಾ ಜೋಷಿ, ನಫೀಸಾ ಕೌಸರ್, ಸಮೀಕ್ಷಾ ರೆಡ್ಡಿ ಅವರ ವೈದ್ಯರ ತಂಡ ಹೆಬ್ಬಾವಿನ ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆ ನಡೆಸಿದೆ.
ತಪಾಸಣೆ ವೇಳೆ ಹೆಬ್ಬಾವು ಮಲಬದ್ಧತೆಯಿಂದ ಬಳಲುತ್ತಿರುವುದು ಕಂಡುಬಂತು. ಗಟ್ಟಿಯಾದ ರೀತಿಯಲ್ಲಿ ಮಲ ಹೊಟ್ಟೆಯಲ್ಲಿ ಕಟ್ಟಿಕೊಂಡಿತ್ತು. ದೇಹದ ಅರ್ಧ ಭಾಗದಷ್ಟು ಮಲವೇ ತುಂಬಿಕೊಂಡಿತ್ತು. 13 ಕೆಜಿ ತೂಕದ ಹೆಬ್ಬಾವಿನಲ್ಲಿ ಬಹುತೇಕ ಮಲ ಇತ್ತು. ಮೊದಲು ಅರಿವಳಿಕೆ ಇಂಜೆಕ್ಷನ್ ಕೊಟ್ಟು ಶಸ್ತ್ರಚಿಕಿತ್ಸೆ ನಡೆಸಲಾಯಿತು. ಮೂರು ಗಂಟೆಗಳ ಶಸ್ತ್ರ ಚಿಕಿತ್ಸೆಯಲ್ಲಿ ತ್ಯಾಜ್ಯವನ್ನು ಪೂರ್ತಿ ತೆಗೆದುಹಾಕಲಾಗಿದೆ ಎಂದು ಡಾ. ಯಶಸ್ವಿ ನಾರಾವಿ ತಿಳಿಸಿದ್ದಾರೆ. ಹೆಬ್ಬಾವು ಚೇತರಿಸಿಕೊಂಡ ಬಳಿಕ ಅದನ್ನು ರಕ್ಷಿಸಿದ ಸ್ಥಳದಲ್ಲೇ ಬಿಡಲಾಯಿತು.
Digestive disorder in snake cobra, three hours operation gives back like to snake in Mangalore.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm