ಬ್ರೇಕಿಂಗ್ ನ್ಯೂಸ್
06-10-23 10:42 pm Mangalore Correspondent ಕರಾವಳಿ
ಉಳ್ಳಾಲ, ಅ.6: ಕೊಣಾಜೆ ಗ್ರಾಮದ ನಡುಪದವಿನ ಪರಿಸರದಲ್ಲಿ ಗುರುವಾರ ರಾತ್ರಿ ಚಿರತೆಯೊಂದು ಇಬ್ಬರಿಗೆ ಕಾಣಸಿಕ್ಕಿದ್ದು ಸ್ಥಳೀಯರಲ್ಲಿ ಆತಂಕ ಉಂಟಾಗಿದೆ. ಅರಣ್ಯಾಧಿಕಾರಿಗಳು ಮಾತ್ರ ತಮಗೆ ಯಾವುದೇ ದೂರು ಬಂದಿಲ್ಲವೆಂದಿದ್ದಾರೆ.
ನಡುಪದವು ಬಳಿ ಚಿರತೆಯೊಂದು ರಸ್ತೆಯ ಒಂದು ಬದಿಯಿಂದ ಜಿಗಿದು ಓಡಿರುವುದನ್ನು ಗುರುವಾರ ರಾತ್ರಿ 8 ಗಂಟೆಯ ವೇಳೆಗೆ ಸ್ಥಳೀಯರೊಬ್ಬರು ನೋಡಿದ್ದು ಬಳಿಕ ಪರಿಸರದವರಲ್ಲಿ ತಿಳಿಸಿದ್ದಾರೆ. ಇದರಿಂದ ಸ್ಥಳೀಯರಲ್ಲಿ ಆತಂಕ ಮನೆ ಮಾಡಿತ್ತು. ಬಳಿಕ ರಾತ್ರಿ 9.30 ರ ವೇಳೆಗೆ ನಡುಪದವಿನ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಕಾಲೇಜೊಂದರ ಪ್ರಾಧ್ಯಾಪಕರೊಬ್ಬರು ಊಟ ಮುಗಿಸಿ ವಾಕಿಂಗ್ ನಡೆಸುತ್ತಿದ್ದ ವೇಳೆ ಸಮೀಪದ ಲಾಡ್ಜ್ ರಸ್ತೆಯಲ್ಲಿ ಸ್ಕೂಟರೊಂದು ಸಾಗುತ್ತಿದ್ದಾಗ ಅದರ ಎದುರಿಗೇ ಚಿರತೆ ರಸ್ತೆ ದಾಟಿ ಓಡಿ ಹೋಗಿರುವುದನ್ನು ನೋಡಿ ಭಯಬೀತರಾಗಿದ್ದಾರೆ.
ಮನೆಗೆ ವಾಪಸಾದ ಅವರು ನೆರೆ ಮನೆಯವರಿಗೆ ಚಿರತೆಯ ಇರುವಿಕೆ ಬಗ್ಗೆ ತಿಳಿಸಿದ್ದಾರೆ. ಒಂದೇ ರಾತ್ರಿ ಎರಡು ವ್ಯಕ್ತಿಗಳು ಚಿರತೆಯನ್ನು ನೋಡಿದ್ದರ ವಿಚಾರದಲ್ಲಿ ಪರಿಸರದ ಜನರು ಆತಂಕಕ್ಕೀಡಾಗಿದ್ದಾರೆ. ಘಟನೆ ಕುರಿತು ಕೋಟೆಕಾರು ಶಾಖೆ ಉಪವಲಯ ಅರಣ್ಯಾಧಿಕಾರಿ ಮಹಾಬಲ ಅವರಲ್ಲಿ ಕೇಳಿದಾಗ ನಮಗೆ ಚಿರತೆಯ ಬಗ್ಗೆ ಯಾವುದೇ ಮಾಹಿತಿ ಬಂದಿಲ್ಲ. ಆದರೂ ಶನಿವಾರ ಬೆಳಗ್ಗೆ ನಡುಪದವು ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವುದಾಗಿ ತಿಳಿಸಿದ್ದಾರೆ.
Two find Leopard at Konaje in Mangalore. Forest official say that they did not receive any complaint so far.
20-08-25 10:54 pm
Bangalore Correspondent
Congress MP Sasikanth Senthil, Janardhana Red...
20-08-25 09:54 pm
Heart Attack, Mangalore, Bangalore: 3 ವರ್ಷದಲ್...
20-08-25 12:33 pm
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
20-08-25 10:56 pm
HK News Desk
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
20-08-25 10:19 pm
Mangalore Correspondent
Ananya–Sujatha Bhatt Case, Lawyer Manjunath:...
20-08-25 04:28 pm
ಕಡಬ ಪಟ್ಟಣ ಪಂಚಾಯತ್ ಚುನಾವಣೆ ; 13ರಲ್ಲಿ 8 ಗೆದ್ದ ಕ...
20-08-25 03:01 pm
SIT, Exhumation, Dharmasthala: ಶವ ಶೋಧ ಬಳಿಕ ಎಸ...
20-08-25 02:38 pm
Wild Elephant, Belthangady, Eshwar Khandre: ಬ...
20-08-25 01:36 pm
20-08-25 08:10 pm
Mangalore Correspondent
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm