ಬ್ರೇಕಿಂಗ್ ನ್ಯೂಸ್
06-10-23 10:42 pm Mangalore Correspondent ಕರಾವಳಿ
ಉಳ್ಳಾಲ, ಅ.6: ಕೊಣಾಜೆ ಗ್ರಾಮದ ನಡುಪದವಿನ ಪರಿಸರದಲ್ಲಿ ಗುರುವಾರ ರಾತ್ರಿ ಚಿರತೆಯೊಂದು ಇಬ್ಬರಿಗೆ ಕಾಣಸಿಕ್ಕಿದ್ದು ಸ್ಥಳೀಯರಲ್ಲಿ ಆತಂಕ ಉಂಟಾಗಿದೆ. ಅರಣ್ಯಾಧಿಕಾರಿಗಳು ಮಾತ್ರ ತಮಗೆ ಯಾವುದೇ ದೂರು ಬಂದಿಲ್ಲವೆಂದಿದ್ದಾರೆ.
ನಡುಪದವು ಬಳಿ ಚಿರತೆಯೊಂದು ರಸ್ತೆಯ ಒಂದು ಬದಿಯಿಂದ ಜಿಗಿದು ಓಡಿರುವುದನ್ನು ಗುರುವಾರ ರಾತ್ರಿ 8 ಗಂಟೆಯ ವೇಳೆಗೆ ಸ್ಥಳೀಯರೊಬ್ಬರು ನೋಡಿದ್ದು ಬಳಿಕ ಪರಿಸರದವರಲ್ಲಿ ತಿಳಿಸಿದ್ದಾರೆ. ಇದರಿಂದ ಸ್ಥಳೀಯರಲ್ಲಿ ಆತಂಕ ಮನೆ ಮಾಡಿತ್ತು. ಬಳಿಕ ರಾತ್ರಿ 9.30 ರ ವೇಳೆಗೆ ನಡುಪದವಿನ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಕಾಲೇಜೊಂದರ ಪ್ರಾಧ್ಯಾಪಕರೊಬ್ಬರು ಊಟ ಮುಗಿಸಿ ವಾಕಿಂಗ್ ನಡೆಸುತ್ತಿದ್ದ ವೇಳೆ ಸಮೀಪದ ಲಾಡ್ಜ್ ರಸ್ತೆಯಲ್ಲಿ ಸ್ಕೂಟರೊಂದು ಸಾಗುತ್ತಿದ್ದಾಗ ಅದರ ಎದುರಿಗೇ ಚಿರತೆ ರಸ್ತೆ ದಾಟಿ ಓಡಿ ಹೋಗಿರುವುದನ್ನು ನೋಡಿ ಭಯಬೀತರಾಗಿದ್ದಾರೆ.
ಮನೆಗೆ ವಾಪಸಾದ ಅವರು ನೆರೆ ಮನೆಯವರಿಗೆ ಚಿರತೆಯ ಇರುವಿಕೆ ಬಗ್ಗೆ ತಿಳಿಸಿದ್ದಾರೆ. ಒಂದೇ ರಾತ್ರಿ ಎರಡು ವ್ಯಕ್ತಿಗಳು ಚಿರತೆಯನ್ನು ನೋಡಿದ್ದರ ವಿಚಾರದಲ್ಲಿ ಪರಿಸರದ ಜನರು ಆತಂಕಕ್ಕೀಡಾಗಿದ್ದಾರೆ. ಘಟನೆ ಕುರಿತು ಕೋಟೆಕಾರು ಶಾಖೆ ಉಪವಲಯ ಅರಣ್ಯಾಧಿಕಾರಿ ಮಹಾಬಲ ಅವರಲ್ಲಿ ಕೇಳಿದಾಗ ನಮಗೆ ಚಿರತೆಯ ಬಗ್ಗೆ ಯಾವುದೇ ಮಾಹಿತಿ ಬಂದಿಲ್ಲ. ಆದರೂ ಶನಿವಾರ ಬೆಳಗ್ಗೆ ನಡುಪದವು ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವುದಾಗಿ ತಿಳಿಸಿದ್ದಾರೆ.
Two find Leopard at Konaje in Mangalore. Forest official say that they did not receive any complaint so far.
29-05-26 04:30 pm
HK News Staffer
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 08:30 pm
HK News Staffer
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm