ಬ್ರೇಕಿಂಗ್ ನ್ಯೂಸ್
07-10-23 01:01 pm Mangalore Correspondent ಕರಾವಳಿ
ಪುತ್ತೂರು, ಅ.7: ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ಸಂದರ್ಭದಲ್ಲಿ ಗಲಾಟೆ ಆಗಿದ್ದ ಪ್ರದೇಶಕ್ಕೆ ಭೇಟಿ ನೀಡಿದ್ದ ಪುತ್ತಿಲ ಪರಿವಾರದ ಮುಖಂಡ ಅರುಣ್ ಪುತ್ತಿಲ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಎಂದು ಶಿವಮೊಗ್ಗ ಗ್ರಾಮಾಂತರ ಪೊಲೀಸರು ಸುಮೊಟೋ ಪ್ರಕರಣ ದಾಖಲಿಸಿದ್ದಾರೆ.
ಶಿವಮೊಗ್ಗದ ರಾಗಿಗುಡ್ಡ ಪ್ರದೇಶದಲ್ಲಿ ಕಲ್ಲು ತೂರಾಟದಿಂದ ಹಾನಿಗೊಳಗಾದ ಮನೆಗಳಿಗೆ ಅ.6ರಂದು ಭೇಟಿ ನೀಡಿದ್ದ ಅರುಣ್ ಪುತ್ತಿಲ, ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರು. ರಾಗಿಗುಡ್ಡದ ಘಟನೆಗೆ ಮತಾಂಧ ಮುಸ್ಲಿಂ ಸಮುದಾಯ ಕಾರಣ. ಈ ಬಗ್ಗೆ ರಾಜ್ಯ ಸರ್ಕಾರ ಸಮಗ್ರ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಬೇಕು. ಇಲ್ಲದೇ ಇದ್ದರೆ ಹಿಂದು ಸಮಾಜ ತಕ್ಕ ಪ್ರತ್ಯುತ್ತರ ನೀಡಬೇಕಾಗುತ್ತದೆ. ನಮ್ಮಲ್ಲಿಯೂ ತಲ್ವಾರ್, ಶಸ್ತ್ರಾಸ್ತ್ರಗಳಿವೆ. ಅಗತ್ಯ ಬಿದ್ದರೆ ಇದೇ ಶಸ್ತ್ರಾಸ್ತ್ರದ ಮೂಲಕ ಪ್ರತಿಕ್ರಿಯೆ ಕೊಡಲು ಹಿಂದೂ ಸಮಾಜ ಸಿದ್ಧವಿದೆ ಎಂದಿದ್ದರು.
ನವರಾತ್ರಿ ದಿನ ನಾವು ಶಸ್ತ್ರಾಸ್ತ್ರಗಳಿಗೆ ಪೂಜೆ ಮಾಡ್ತೇವೆ. ಈ ಬಾರಿ ಪ್ರತಿ ಮನೆಯಲ್ಲಿಯೂ ತಲ್ವಾರ್ ಗಳಿಗೆ ಪೂಜೆ ಮಾಡಬೇಕು. ಸ್ಕೂ ಡ್ರೈವರ್, ಸ್ಪಾನರ್ ಕೈ ಬಿಟ್ಟು ತಲ್ವಾರ್ ಗಳನ್ನು ಮುಂದಿಟ್ಟು ಪೂಜೆ ಸಲ್ಲಿಸಬೇಕು ಎಂದು ಪ್ರಚೋದನಕಾರಿ ಹೇಳಿಕೆ ನೀಡಿದ್ದರು. ಸಾಕಷ್ಟು ಸಾರ್ವಜನಿಕರು ಸೇರಿರುವಾಗಲೇ ಈ ರೀತಿ ಹೇಳಿಕೆ ನೀಡಿದ ಬಗ್ಗೆ ಶಿವಮೊಗ್ಗ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Shivamogga eid, Sumoto case filed against Puttur Arun Puthila for controversial remarks.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm