ಬ್ರೇಕಿಂಗ್ ನ್ಯೂಸ್
07-10-23 07:20 pm Mangalore Correspondent ಕರಾವಳಿ
ಪುತ್ತೂರು, ಅ.7: ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಪರಮೇಶ್ವರ್ ಅವರು ಕೂಡ ಹಿಂದೂಗಳೇ. ಅವರಿಗೂ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಶಾಸಕರಾಗಿದ್ದ ಅಖಂಡ ಶ್ರೀನಿವಾಸಮೂರ್ತಿ ಅವರಿಗಾದ ರೀತಿಯದ್ದೇ ಮತಾಂಧ ದಾಳಿಗಳ ಅನುಭವ ಆಗಲಿದೆ. ಹಾಗಾಗಿ ಮತಾಂಧರ ಓಲೈಕೆ ರಾಜಕಾರಣ ಹಿಂದುಗಳ ಭವಿಷ್ಯದ ದೃಷ್ಟಿಯಿಂದ ಒಳ್ಳೆಯದಲ್ಲ. ಓಲೈಕೆ ಮಾಡುವ ನಿಮಗೂ ಮತಾಂಧರ ದಾಳಿಯ ಗಂಡಾಂತರ ತಪ್ಪಿದ್ದಲ್ಲ ಎಂದು ಪುತ್ತಿಲ ಪರಿವಾರದ ಮುಖಂಡ ಅರುಣ್ ಕುಮಾರ್ ಪುತ್ತಿಲ ಹೇಳಿದರು.
ಶಿವಮೊಗ್ಗದಲ್ಲಿ ತನ್ನ ವಿರುದ್ಧ ಪ್ರಕರಣ ದಾಖಲಿಸಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ಶಿವಮೊಗ್ಗದ ರಾಗಿಗುಡ್ಡದಲ್ಲಿ ಪ್ರತಿ ಮನೆಗೂ ಹೋಗಿ ದಾಳಿಗೊಳಗಾದ ಹಿಂದೂಗಳಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದ್ದೇನೆ. ಅಲ್ಲಿನ ಮಕ್ಕಳು, ಮಹಿಳೆಯರು ಪಡುತ್ತಿರುವ ವೇದನೆ ಕಣ್ಣೀರು ತರಿಸುತ್ತದೆ. ಶಿಕ್ಷಣ ನೀಡಿದ ಶಿಕ್ಷಕಿಯನ್ನೂ ಬಿಡದೇ ಮತಾಂಧರು ದಾಳಿ ಮಾಡಿದ್ದಾರೆ. ಆ ಪ್ರದೇಶದಲ್ಲಿ ಬದುಕು ನಡೆಸಲು ಹಿಂದೂಗಳು ಭಯಕ್ಕೀಡಾಗಿದ್ದಾರೆ. ಇದೇ ರೀತಿ ಓಲೈಕೆ ನಡೆಸಿದರೆ ಇಂತಹ ಘಟನೆಗಳು ಶಿವಮೊಗ್ಗ ಬಿಟ್ಟು ಬೇರೆ ಕಡೆಯೂ ಪಸರಿಸುತ್ತದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಟಿಪ್ಪು, ಔರಂಗಜೇಬನ ಪ್ರತಿಕೃತಿ ಪ್ರದರ್ಶನ ನಡೆಸಿ ತಲವಾರು ಝಳಪಿಸಿದ ರಾಗಿಗುಡ್ಡದಲ್ಲಿ ದಾಂಧಲೆ ಮಾಡಿದ ಮತಾಂಧರ ವಿರುದ್ಧ ಹೇಳಿಕೆ ನೀಡಿದ್ದಕ್ಕೆ ಮುಸ್ಲಿಂ ಓಲೈಕೆಯ ಕಾಂಗ್ರೆಸ್ ಸರ್ಕಾರ ನನ್ನ ಮೇಲೆ ಕೇಸ್ ದಾಖಲಿಸಿದೆ. ಈ ಕೇಸ್ ಗೆ ಹೆದರಿ ಕುಳಿತುಕೊಳ್ಳುವ ಜಾಯಮಾನ ನನ್ನದಲ್ಲ. ಕರ್ನಾಟಕದ ಎಲ್ಲೇ ಮಂತಾಧರ ದಾಳಿ ಆದರೂ ನಾನು ಅಲ್ಲಿನ ಹಿಂದೂಗಳ ಜೊತೆಗಿದ್ದೇನೆ. ಭಯೋತ್ಪಾದಕರ ರೀತಿಯಲ್ಲಿ ಬದುಕಬೇಕೆಂದು ಮತಾಂಧರು ಯೋಚನೆ ನಡೆಸಿದರೆ ಹಿಂದೂಗಳು ತಲವಾರು ಹಿಡಿಯಬೇಕಾಗುವುದು ಅನಿವಾರ್ಯವಾಗ್ತದೆ. ನಿನ್ನೆ ನಾನು ಶಿವಮೊಗ್ಗದಲ್ಲಿ ಕೊಟ್ಟ ಹೇಳಿಕೆಯನ್ನು ಮತ್ತೆ ಸಮರ್ಥಿಸುತಿದ್ದೇನೆ ಎಂದು ಅರುಣ್ ಪುತ್ತಿಲ ಸ್ಪಷ್ಟಪಡಿಸಿದರು.
Hindus must take up the sword if muslims live like terrorists says Arun Puthila in Puttur. Siddaramaiah and Parameshwar will also face the attack of Muslims.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm