ಬ್ರೇಕಿಂಗ್ ನ್ಯೂಸ್
08-10-23 08:18 pm Mangalore Correspondent ಕರಾವಳಿ
ಉಳ್ಳಾಲ, ಅ.8: ಕೊಣಾಜೆ ಸಮೀಪದ ನಡುಪದವು ಬಳಿ ಹಲವರಿಗೆ ಕಾಣಿಸಿದ ಚಿರತೆಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ಬೋನು ಇಟ್ಟು ಆಪರೇಷನ್ ಚೀತಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಆದರೆ ಚಿರತೆ ಬದಲು ಬೋನಲ್ಲಿ ಬೀದಿ ನಾಯಿ ಸೆರೆಯಾಗಿದೆ.
ಚಿರತೆಯ ಸೆರೆಗಾಗಿ ಅರಣ್ಯ ಇಲಾಖೆ ಸಿಬ್ಬಂದಿ ಇಟ್ಟಿದ್ದ ಬೋನಲ್ಲಿ ಭಾನುವಾರ ಬೆಳಗ್ಗೆ ಶ್ವಾನವೊಂದು ಸೆರೆಯಾಗಿದೆ. ಎರಡು ದಿನಗಳ ಹಿಂದೆ ನಡುಪದವಿನ ಜನನಿಬಿಡ ಪ್ರದೇಶದಲ್ಲಿ ಹಲವು ಮಂದಿಗೆ ಚಿರತೆ ಕಾಣಸಿಕ್ಕಿದ್ದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿತ್ತು. ಶನಿವಾರ ಬೆಳಗ್ಗೆ ಅರಣ್ಯ ಇಲಾಖೆ ಸಿಬ್ಬಂದಿಗಳು ಬಂದು ಬೋನು ಅಳವಡಿಸಿ ಅಪರೇಷನ್ ಚೀತಾ ಕಾರ್ಯಾಚರಣೆ ಶುರು ಮಾಡಿದ್ದರು.

ಆದರೆ ಭಾನುವಾರ ಬೆಳಗ್ಗೆ ಬೋನಿನ ಬಳಿಯಿಂದ ನಾಯಿ ಬೊಗಳುವ ಶಬ್ದ ಕೇಳಿದ್ದು ಸ್ಥಳೀಯರು ಬಂದು ನೋಡಿದಾಗ ಬೋನಲ್ಲಿ ನಾಯಿ ಬಿದ್ದಿರುವುದು ಪತ್ತೆಯಾಗಿದೆ. ಸ್ಥಳೀಯರು ನಾಯಿಯನ್ನು ಬೋನಿಂದ ಬಂಧ ಮುಕ್ತಗೊಳಿಸಿದ್ದಾರೆ. ಚಿರತೆಗೆಂದು ಇರಿಸಲಾಗಿದ್ದ ಕೋಳಿ ಮಾಂಸವನ್ನು ತಿನ್ನಲು ಬೋನಿಗೆ ನುಗ್ಗಿದ್ದ ನಾಯಿ ಮಾಂಸವನ್ನು ತಿಂದು ಗೂಡಲ್ಲಿ ಲಾಕ್ ಆಗಿತ್ತು.
Leopard at Konaje in Mangalore, dog falls into the bone of leopard.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm