ಬ್ರೇಕಿಂಗ್ ನ್ಯೂಸ್
08-10-23 08:18 pm Mangalore Correspondent ಕರಾವಳಿ
ಉಳ್ಳಾಲ, ಅ.8: ಕೊಣಾಜೆ ಸಮೀಪದ ನಡುಪದವು ಬಳಿ ಹಲವರಿಗೆ ಕಾಣಿಸಿದ ಚಿರತೆಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ಬೋನು ಇಟ್ಟು ಆಪರೇಷನ್ ಚೀತಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಆದರೆ ಚಿರತೆ ಬದಲು ಬೋನಲ್ಲಿ ಬೀದಿ ನಾಯಿ ಸೆರೆಯಾಗಿದೆ.
ಚಿರತೆಯ ಸೆರೆಗಾಗಿ ಅರಣ್ಯ ಇಲಾಖೆ ಸಿಬ್ಬಂದಿ ಇಟ್ಟಿದ್ದ ಬೋನಲ್ಲಿ ಭಾನುವಾರ ಬೆಳಗ್ಗೆ ಶ್ವಾನವೊಂದು ಸೆರೆಯಾಗಿದೆ. ಎರಡು ದಿನಗಳ ಹಿಂದೆ ನಡುಪದವಿನ ಜನನಿಬಿಡ ಪ್ರದೇಶದಲ್ಲಿ ಹಲವು ಮಂದಿಗೆ ಚಿರತೆ ಕಾಣಸಿಕ್ಕಿದ್ದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿತ್ತು. ಶನಿವಾರ ಬೆಳಗ್ಗೆ ಅರಣ್ಯ ಇಲಾಖೆ ಸಿಬ್ಬಂದಿಗಳು ಬಂದು ಬೋನು ಅಳವಡಿಸಿ ಅಪರೇಷನ್ ಚೀತಾ ಕಾರ್ಯಾಚರಣೆ ಶುರು ಮಾಡಿದ್ದರು.

ಆದರೆ ಭಾನುವಾರ ಬೆಳಗ್ಗೆ ಬೋನಿನ ಬಳಿಯಿಂದ ನಾಯಿ ಬೊಗಳುವ ಶಬ್ದ ಕೇಳಿದ್ದು ಸ್ಥಳೀಯರು ಬಂದು ನೋಡಿದಾಗ ಬೋನಲ್ಲಿ ನಾಯಿ ಬಿದ್ದಿರುವುದು ಪತ್ತೆಯಾಗಿದೆ. ಸ್ಥಳೀಯರು ನಾಯಿಯನ್ನು ಬೋನಿಂದ ಬಂಧ ಮುಕ್ತಗೊಳಿಸಿದ್ದಾರೆ. ಚಿರತೆಗೆಂದು ಇರಿಸಲಾಗಿದ್ದ ಕೋಳಿ ಮಾಂಸವನ್ನು ತಿನ್ನಲು ಬೋನಿಗೆ ನುಗ್ಗಿದ್ದ ನಾಯಿ ಮಾಂಸವನ್ನು ತಿಂದು ಗೂಡಲ್ಲಿ ಲಾಕ್ ಆಗಿತ್ತು.
Leopard at Konaje in Mangalore, dog falls into the bone of leopard.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm