ಬ್ರೇಕಿಂಗ್ ನ್ಯೂಸ್
08-10-23 08:18 pm Mangalore Correspondent ಕರಾವಳಿ
ಉಳ್ಳಾಲ, ಅ.8: ಕೊಣಾಜೆ ಸಮೀಪದ ನಡುಪದವು ಬಳಿ ಹಲವರಿಗೆ ಕಾಣಿಸಿದ ಚಿರತೆಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ಬೋನು ಇಟ್ಟು ಆಪರೇಷನ್ ಚೀತಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಆದರೆ ಚಿರತೆ ಬದಲು ಬೋನಲ್ಲಿ ಬೀದಿ ನಾಯಿ ಸೆರೆಯಾಗಿದೆ.
ಚಿರತೆಯ ಸೆರೆಗಾಗಿ ಅರಣ್ಯ ಇಲಾಖೆ ಸಿಬ್ಬಂದಿ ಇಟ್ಟಿದ್ದ ಬೋನಲ್ಲಿ ಭಾನುವಾರ ಬೆಳಗ್ಗೆ ಶ್ವಾನವೊಂದು ಸೆರೆಯಾಗಿದೆ. ಎರಡು ದಿನಗಳ ಹಿಂದೆ ನಡುಪದವಿನ ಜನನಿಬಿಡ ಪ್ರದೇಶದಲ್ಲಿ ಹಲವು ಮಂದಿಗೆ ಚಿರತೆ ಕಾಣಸಿಕ್ಕಿದ್ದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿತ್ತು. ಶನಿವಾರ ಬೆಳಗ್ಗೆ ಅರಣ್ಯ ಇಲಾಖೆ ಸಿಬ್ಬಂದಿಗಳು ಬಂದು ಬೋನು ಅಳವಡಿಸಿ ಅಪರೇಷನ್ ಚೀತಾ ಕಾರ್ಯಾಚರಣೆ ಶುರು ಮಾಡಿದ್ದರು.

ಆದರೆ ಭಾನುವಾರ ಬೆಳಗ್ಗೆ ಬೋನಿನ ಬಳಿಯಿಂದ ನಾಯಿ ಬೊಗಳುವ ಶಬ್ದ ಕೇಳಿದ್ದು ಸ್ಥಳೀಯರು ಬಂದು ನೋಡಿದಾಗ ಬೋನಲ್ಲಿ ನಾಯಿ ಬಿದ್ದಿರುವುದು ಪತ್ತೆಯಾಗಿದೆ. ಸ್ಥಳೀಯರು ನಾಯಿಯನ್ನು ಬೋನಿಂದ ಬಂಧ ಮುಕ್ತಗೊಳಿಸಿದ್ದಾರೆ. ಚಿರತೆಗೆಂದು ಇರಿಸಲಾಗಿದ್ದ ಕೋಳಿ ಮಾಂಸವನ್ನು ತಿನ್ನಲು ಬೋನಿಗೆ ನುಗ್ಗಿದ್ದ ನಾಯಿ ಮಾಂಸವನ್ನು ತಿಂದು ಗೂಡಲ್ಲಿ ಲಾಕ್ ಆಗಿತ್ತು.
Leopard at Konaje in Mangalore, dog falls into the bone of leopard.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm