ಬ್ರೇಕಿಂಗ್ ನ್ಯೂಸ್
10-10-23 07:04 pm Mangalore Correspondent ಕರಾವಳಿ
ಮಂಗಳೂರು, ಅ.10: ಬಿಜೆಪಿ ಟಿಕೆಟ್ ಗಾಗಿ ಡೀಲ್ ಮಾಡಿ ಕೋಟ್ಯಂತರ ವಂಚನೆ ಎಸಗಿದ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರಿನ ಸಿಸಿಬಿ ಪೊಲೀಸರು ಗುರುಪುರದ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿಗೆ ನೊಟೀಸ್ ನೀಡಿದ್ದಾರೆ.
ಬೆಂಗಳೂರು ಸಿಸಿಬಿ ಸಹಾಯಕ ಪೊಲೀಸ್ ಕಮಿಷನರ್ ರೀನಾ ಸುವರ್ಣ ನೊಟೀಸ್ ನೀಡಿದ್ದು ಇನ್ನೆರಡು ದಿನಗಳಲ್ಲಿ ಸಿಸಿಬಿ ವಿಚಾರಣೆಗೆ ಹಾಜರಾಗುವಂತೆ ಸ್ವಾಮೀಜಿಗೆ ಸೂಚನೆ ನೀಡಿದ್ದಾರೆ.
ವಂಚನೆ ಪ್ರಕರಣದಲ್ಲಿ ಚೈತ್ರಾ ಅಂಡ್ ಗ್ಯಾಂಗ್ ಬೆಂಗಳೂರು ಸಿಸಿಬಿ ಪೊಲೀಸರ ಬಲೆಗೆ ಬಿದ್ದಿತ್ತು. ಆನಂತರ, ಚೈತ್ರಾ ಐಟಿ ಇಲಾಖೆಗೆ ಬರೆದಿದ್ದು ಎನ್ನಲಾದ ಪತ್ರವೊಂದು ಹೊರಬಂದು ವೈರಲ್ ಆಗಿತ್ತು. ಪತ್ರದಲ್ಲಿ ವಜ್ರದೇಹಿ ಮಠದ ಸ್ವಾಮೀಜಿ ಹೆಸರು ಇದ್ದುದರಿಂದ ವಿಷಯ ಚರ್ಚೆಗೆ ಗ್ರಾಸವಾಗಿತ್ತು. ಆ ಬಗ್ಗೆ ಸ್ಪಷ್ಟನೆ ನೀಡಿದ್ದ ಸ್ವಾಮೀಜಿ, ತನಗೂ ಆ ಪ್ರಕರಣಕ್ಕೂ ಯಾವುದೇ ಸಂಬಂಧ ಇಲ್ಲ ಎಂದಿದ್ದರು.
Chaithra kundapura BJP ticket deal, Sri Rajashekarananda Swamiji of Vajradehi Math Gurupur gets notice from CCB police. Recently his name was told by chaithra after she was arrested.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm