ಬ್ರೇಕಿಂಗ್ ನ್ಯೂಸ್
10-10-23 07:04 pm Mangalore Correspondent ಕರಾವಳಿ
ಮಂಗಳೂರು, ಅ.10: ಬಿಜೆಪಿ ಟಿಕೆಟ್ ಗಾಗಿ ಡೀಲ್ ಮಾಡಿ ಕೋಟ್ಯಂತರ ವಂಚನೆ ಎಸಗಿದ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರಿನ ಸಿಸಿಬಿ ಪೊಲೀಸರು ಗುರುಪುರದ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿಗೆ ನೊಟೀಸ್ ನೀಡಿದ್ದಾರೆ.
ಬೆಂಗಳೂರು ಸಿಸಿಬಿ ಸಹಾಯಕ ಪೊಲೀಸ್ ಕಮಿಷನರ್ ರೀನಾ ಸುವರ್ಣ ನೊಟೀಸ್ ನೀಡಿದ್ದು ಇನ್ನೆರಡು ದಿನಗಳಲ್ಲಿ ಸಿಸಿಬಿ ವಿಚಾರಣೆಗೆ ಹಾಜರಾಗುವಂತೆ ಸ್ವಾಮೀಜಿಗೆ ಸೂಚನೆ ನೀಡಿದ್ದಾರೆ.
ವಂಚನೆ ಪ್ರಕರಣದಲ್ಲಿ ಚೈತ್ರಾ ಅಂಡ್ ಗ್ಯಾಂಗ್ ಬೆಂಗಳೂರು ಸಿಸಿಬಿ ಪೊಲೀಸರ ಬಲೆಗೆ ಬಿದ್ದಿತ್ತು. ಆನಂತರ, ಚೈತ್ರಾ ಐಟಿ ಇಲಾಖೆಗೆ ಬರೆದಿದ್ದು ಎನ್ನಲಾದ ಪತ್ರವೊಂದು ಹೊರಬಂದು ವೈರಲ್ ಆಗಿತ್ತು. ಪತ್ರದಲ್ಲಿ ವಜ್ರದೇಹಿ ಮಠದ ಸ್ವಾಮೀಜಿ ಹೆಸರು ಇದ್ದುದರಿಂದ ವಿಷಯ ಚರ್ಚೆಗೆ ಗ್ರಾಸವಾಗಿತ್ತು. ಆ ಬಗ್ಗೆ ಸ್ಪಷ್ಟನೆ ನೀಡಿದ್ದ ಸ್ವಾಮೀಜಿ, ತನಗೂ ಆ ಪ್ರಕರಣಕ್ಕೂ ಯಾವುದೇ ಸಂಬಂಧ ಇಲ್ಲ ಎಂದಿದ್ದರು.
Chaithra kundapura BJP ticket deal, Sri Rajashekarananda Swamiji of Vajradehi Math Gurupur gets notice from CCB police. Recently his name was told by chaithra after she was arrested.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm