ಬ್ರೇಕಿಂಗ್ ನ್ಯೂಸ್
10-10-23 08:13 pm Mangalore Correspondent ಕರಾವಳಿ
ಉಳ್ಳಾಲ, ಅ.10: ಕೆಎಸ್ ಆರ್ ಟಿಸಿ ಬಸ್ ಮತ್ತು ದ್ವಿಚಕ್ರ ವಾಹನಗಳ ನಡುವೆ ಕೋಟೆಕಾರು, ಬೀರಿ ಜಂಕ್ಷನ್ನಲ್ಲಿ ಇಂದು ಸಂಜೆ ಅಪಘಾತ ನಡೆದಿದ್ದು ಸ್ಕೂಟರ್ ಚಲಾಯಿಸುತ್ತಿದ್ದ ಕೃಷ್ಣ ಶೆಟ್ಟಿ ತಾಮಾರ್(65) ಗಂಭೀರ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕೋಟೆಕಾರು ಗ್ರಾಮದ ಕಾರಣೀಕ ಸ್ಥಳ ಕೊಂಡಾಣ ಪಿಲಿಚಾಮುಂಡಿ, ಬಂಟ, ಮುಂಡತ್ತಾಯ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು, ಕೋಟೆಕಾರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಕೃಷ್ಣ ಶೆಟ್ಟಿ ತಾಮಾರ್ ಅವರು ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದು ಅವರನ್ನ ನಗರದ ಎ.ಜೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಸಂಜೆ ತಾಮಾರ್ ಅವರು ಅಡ್ಕದ ತನ್ನ ಮನೆಯಿಂದ ಸ್ಕೂಟರಲ್ಲಿ ಬೀರಿಗೆ ತೆರಳುತ್ತಿದ್ದ ವೇಳೆ ಹಿಂದಿನಿಂದ ಬಂದ ಬೈಕೊಂದು ಸ್ಕೂಟರಿಗೆ ಢಿಕ್ಕಿ ಹೊಡೆದಿದ್ದು ಇಬ್ಬರೂ ದ್ವಿಚಕ್ರ ವಾಹನ ಸವಾರರು ರಸ್ತೆಗೆ ಬಿದ್ದಿದ್ದಾರೆ.

ಇದೇ ವೇಳೆ, ಹಿಂದಿನಿಂದ ವೇಗವಾಗಿ ಕಾಸರಗೋಡಿಗೆ ಧಾವಿಸುತ್ತಿದ್ದ ಕೆಎಸ್ ಆರ್ ಟಿಸಿ ಬಸ್ಸು ರಭಸದಿಂದ ಢಿಕ್ಕಿ ಹೊಡೆದ ಪರಿಣಾಮ ಕೃಷ್ಣ ಶೆಟ್ಟಿ ದೂರಕ್ಕೆ ಎಸೆಯಲ್ಪಟ್ಟಿದ್ದಾರೆ. ಗಂಭೀರ ಗಾಯಗೊಂಡು ಪ್ರಜ್ಞೆ ಕಳಕೊಂಡಿದ್ದ ಅವರನ್ನ ಸಾರ್ವಜನಿಕರು ಆಸ್ಪತ್ರೆಗೆ ಸೇರಿಸಿದ್ದಾರೆ. ಮತ್ತೋರ್ವ ಬೈಕ್ ಸವಾರ ಸಣ್ಣ , ಪುಟ್ಟ ಗಾಯಗಳಿಂದ ಪಾರಾಗಿದ್ದು, ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
Mangalore Kotekar junction accident between KSRTC bus and two wheeler, one injured.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm