ಬ್ರೇಕಿಂಗ್ ನ್ಯೂಸ್
11-10-23 11:51 am Mangalore Correspondent ಕರಾವಳಿ
ಉಳ್ಳಾಲ, ಅ.11: ಮೀನುಗಾರಿಕಾ ದಕ್ಕೆಗೆ ತೆರಳುತ್ತಿದ್ದ ಲಾರಿಯೊಂದು ಹಠಾತ್ತನೆ ಬ್ರೇಕ್ ಹೊಡೆದ ಪರಿಣಾಮ ಹಿಂದಿನಿಂದ ಬರುತ್ತಿದ್ದ ಸ್ಕೂಟರ್ ಲಾರಿಗೆ ಡಿಕ್ಕಿ ಹೊಡೆದಿದ್ದು ರಸ್ತೆಗೆಸೆಯಲ್ಪಟ್ಟು ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನೇತ್ರಾವತಿ ಸೇತುವೆಯಲ್ಲಿ ಇಂದು ಬೆಳಿಗ್ಗೆ ನಡೆದಿದೆ.
ಕೋಟೆಕಾರ್ ಕೊರಗಜ್ಜನ ಕಟ್ಟೆ ಬಳಿ ನಿವಾಸಿ ಅಝ್ವೀನ್(21) ಮೃತ ಯುವಕ. ಅಝ್ವೀನ್ ಝೊಮೆಟೊ ಕಂಪನಿಯಲ್ಲಿ ಡೆಲಿವರಿ ಬಾಯ್ ಕೆಲಸ ಮಾಡುತ್ತಿದ್ದ. ಇಂದು ಬೆಳಗ್ಗೆ ಕೋಟೆಕಾರಿನಿಂದ ಮಂಗಳೂರಿಗೆ ಕೆಲಸಕ್ಕೆ ತೆರಳುತ್ತಿದ್ದ ವೇಳೆ ನೇತ್ರಾವತಿ ಸೇತುವೆಯಲ್ಲಿ ಘಟನೆ ನಡೆದಿದೆ.

ಮೀನುಗಾರಿಕೆಗೆ ಮಂಗಳೂರಿಗೆ ತೆರಳುತ್ತಿದ್ದ ಲಾರಿಯಲ್ಲಿದ್ದ ಪ್ಲಾಸ್ಟಿಕ್ ಬಾಕ್ಸ್ ಸಂಚಾರದ ವೇಳೆ ರಸ್ತೆಗೆ ಬಿದ್ದಿದ್ದು ಬಾಕ್ಸ್ ಹೆಕ್ಕಲೆಂದು ಲಾರಿ ಚಾಲಕ ಹಠಾತ್ತನೆ ಬ್ರೇಕ್ ಹೊಡೆದಿದ್ದಾನೆ. ಹಿಂದಿನಿಂದ ಬಂದ ಸ್ಕೂಟರ್ ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಅಝ್ವೀನ್ ರಸ್ತೆಗೆಸೆಯಲ್ಪಟ್ಟು ಪ್ರಾಣ ಕಳಕೊಂಡಿದ್ದಾನೆ. ಮೃತ ಅಝ್ವೀನ್ ಕುಟುಂಬ ಬಡತನದಲ್ಲಿದ್ದು ಆತನ ತಂದೆ ಹನೀಫ್ ಅವರು ಮನೆಯಲ್ಲಿ ಬಿರಿಯಾನಿ ತಯಾರಿಸಿ ಜೀವನ ನಡೆಸುತ್ತಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Netravati bridge accident in Mangalore between Fish truck and two wheeler, 21 year old youth dies on spot. The deceased is from Kotekar.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm