ಬ್ರೇಕಿಂಗ್ ನ್ಯೂಸ್
11-10-23 11:51 am Mangalore Correspondent ಕರಾವಳಿ
ಉಳ್ಳಾಲ, ಅ.11: ಮೀನುಗಾರಿಕಾ ದಕ್ಕೆಗೆ ತೆರಳುತ್ತಿದ್ದ ಲಾರಿಯೊಂದು ಹಠಾತ್ತನೆ ಬ್ರೇಕ್ ಹೊಡೆದ ಪರಿಣಾಮ ಹಿಂದಿನಿಂದ ಬರುತ್ತಿದ್ದ ಸ್ಕೂಟರ್ ಲಾರಿಗೆ ಡಿಕ್ಕಿ ಹೊಡೆದಿದ್ದು ರಸ್ತೆಗೆಸೆಯಲ್ಪಟ್ಟು ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನೇತ್ರಾವತಿ ಸೇತುವೆಯಲ್ಲಿ ಇಂದು ಬೆಳಿಗ್ಗೆ ನಡೆದಿದೆ.
ಕೋಟೆಕಾರ್ ಕೊರಗಜ್ಜನ ಕಟ್ಟೆ ಬಳಿ ನಿವಾಸಿ ಅಝ್ವೀನ್(21) ಮೃತ ಯುವಕ. ಅಝ್ವೀನ್ ಝೊಮೆಟೊ ಕಂಪನಿಯಲ್ಲಿ ಡೆಲಿವರಿ ಬಾಯ್ ಕೆಲಸ ಮಾಡುತ್ತಿದ್ದ. ಇಂದು ಬೆಳಗ್ಗೆ ಕೋಟೆಕಾರಿನಿಂದ ಮಂಗಳೂರಿಗೆ ಕೆಲಸಕ್ಕೆ ತೆರಳುತ್ತಿದ್ದ ವೇಳೆ ನೇತ್ರಾವತಿ ಸೇತುವೆಯಲ್ಲಿ ಘಟನೆ ನಡೆದಿದೆ.
ಮೀನುಗಾರಿಕೆಗೆ ಮಂಗಳೂರಿಗೆ ತೆರಳುತ್ತಿದ್ದ ಲಾರಿಯಲ್ಲಿದ್ದ ಪ್ಲಾಸ್ಟಿಕ್ ಬಾಕ್ಸ್ ಸಂಚಾರದ ವೇಳೆ ರಸ್ತೆಗೆ ಬಿದ್ದಿದ್ದು ಬಾಕ್ಸ್ ಹೆಕ್ಕಲೆಂದು ಲಾರಿ ಚಾಲಕ ಹಠಾತ್ತನೆ ಬ್ರೇಕ್ ಹೊಡೆದಿದ್ದಾನೆ. ಹಿಂದಿನಿಂದ ಬಂದ ಸ್ಕೂಟರ್ ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಅಝ್ವೀನ್ ರಸ್ತೆಗೆಸೆಯಲ್ಪಟ್ಟು ಪ್ರಾಣ ಕಳಕೊಂಡಿದ್ದಾನೆ. ಮೃತ ಅಝ್ವೀನ್ ಕುಟುಂಬ ಬಡತನದಲ್ಲಿದ್ದು ಆತನ ತಂದೆ ಹನೀಫ್ ಅವರು ಮನೆಯಲ್ಲಿ ಬಿರಿಯಾನಿ ತಯಾರಿಸಿ ಜೀವನ ನಡೆಸುತ್ತಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Netravati bridge accident in Mangalore between Fish truck and two wheeler, 21 year old youth dies on spot. The deceased is from Kotekar.
20-08-25 12:33 pm
Bangalore Correspondent
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
20-08-25 06:40 pm
HK News Desk
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
20-08-25 04:28 pm
Mangalore Correspondent
ಕಡಬ ಪಟ್ಟಣ ಪಂಚಾಯತ್ ಚುನಾವಣೆ ; 13ರಲ್ಲಿ 8 ಗೆದ್ದ ಕ...
20-08-25 03:01 pm
SIT, Exhumation, Dharmasthala: ಶವ ಶೋಧ ಬಳಿಕ ಎಸ...
20-08-25 02:38 pm
Wild Elephant, Belthangady, Eshwar Khandre: ಬ...
20-08-25 01:36 pm
ಧರ್ಮಸ್ಥಳ ಪ್ರಕರಣ ನೆಪದಲ್ಲಿ ಬಿಎಲ್ ಸಂತೋಷ್ ಅವಹೇಳನ...
19-08-25 11:07 pm
20-08-25 08:10 pm
Mangalore Correspondent
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm