ಬ್ರೇಕಿಂಗ್ ನ್ಯೂಸ್
11-10-23 11:51 am Mangalore Correspondent ಕರಾವಳಿ
ಉಳ್ಳಾಲ, ಅ.11: ಮೀನುಗಾರಿಕಾ ದಕ್ಕೆಗೆ ತೆರಳುತ್ತಿದ್ದ ಲಾರಿಯೊಂದು ಹಠಾತ್ತನೆ ಬ್ರೇಕ್ ಹೊಡೆದ ಪರಿಣಾಮ ಹಿಂದಿನಿಂದ ಬರುತ್ತಿದ್ದ ಸ್ಕೂಟರ್ ಲಾರಿಗೆ ಡಿಕ್ಕಿ ಹೊಡೆದಿದ್ದು ರಸ್ತೆಗೆಸೆಯಲ್ಪಟ್ಟು ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನೇತ್ರಾವತಿ ಸೇತುವೆಯಲ್ಲಿ ಇಂದು ಬೆಳಿಗ್ಗೆ ನಡೆದಿದೆ.
ಕೋಟೆಕಾರ್ ಕೊರಗಜ್ಜನ ಕಟ್ಟೆ ಬಳಿ ನಿವಾಸಿ ಅಝ್ವೀನ್(21) ಮೃತ ಯುವಕ. ಅಝ್ವೀನ್ ಝೊಮೆಟೊ ಕಂಪನಿಯಲ್ಲಿ ಡೆಲಿವರಿ ಬಾಯ್ ಕೆಲಸ ಮಾಡುತ್ತಿದ್ದ. ಇಂದು ಬೆಳಗ್ಗೆ ಕೋಟೆಕಾರಿನಿಂದ ಮಂಗಳೂರಿಗೆ ಕೆಲಸಕ್ಕೆ ತೆರಳುತ್ತಿದ್ದ ವೇಳೆ ನೇತ್ರಾವತಿ ಸೇತುವೆಯಲ್ಲಿ ಘಟನೆ ನಡೆದಿದೆ.

ಮೀನುಗಾರಿಕೆಗೆ ಮಂಗಳೂರಿಗೆ ತೆರಳುತ್ತಿದ್ದ ಲಾರಿಯಲ್ಲಿದ್ದ ಪ್ಲಾಸ್ಟಿಕ್ ಬಾಕ್ಸ್ ಸಂಚಾರದ ವೇಳೆ ರಸ್ತೆಗೆ ಬಿದ್ದಿದ್ದು ಬಾಕ್ಸ್ ಹೆಕ್ಕಲೆಂದು ಲಾರಿ ಚಾಲಕ ಹಠಾತ್ತನೆ ಬ್ರೇಕ್ ಹೊಡೆದಿದ್ದಾನೆ. ಹಿಂದಿನಿಂದ ಬಂದ ಸ್ಕೂಟರ್ ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಅಝ್ವೀನ್ ರಸ್ತೆಗೆಸೆಯಲ್ಪಟ್ಟು ಪ್ರಾಣ ಕಳಕೊಂಡಿದ್ದಾನೆ. ಮೃತ ಅಝ್ವೀನ್ ಕುಟುಂಬ ಬಡತನದಲ್ಲಿದ್ದು ಆತನ ತಂದೆ ಹನೀಫ್ ಅವರು ಮನೆಯಲ್ಲಿ ಬಿರಿಯಾನಿ ತಯಾರಿಸಿ ಜೀವನ ನಡೆಸುತ್ತಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Netravati bridge accident in Mangalore between Fish truck and two wheeler, 21 year old youth dies on spot. The deceased is from Kotekar.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm