ಬ್ರೇಕಿಂಗ್ ನ್ಯೂಸ್
11-10-23 02:30 pm Mangalore Correspondent ಕರಾವಳಿ
ಬೆಳ್ತಂಗಡಿ ಅ.11: ಮೂಡಿಗೆರೆ ತಾಲೂಕಿನ ದೇವರ ಮನೆ ಪ್ರವಾಸಕ್ಕೆ ತೆರಳಿದ್ದ ಸ್ನೇಹಿತರ ನಡುವೆ ಜಗಳವಾಗಿತ್ತು. ಈ ಪೈಕಿ ಒಬ್ಬ ಯುವಕ ಕಾಡಿನಲ್ಲಿ ನಾಪತ್ತೆಯಾಗಿದ್ದರಿಂದ ಹುಡುಕಾಟ ಆರಂಭಿಸಿದ್ದರು. ಯುವಕ ನೇರವಾಗಿ ಬೆಳ್ತಂಗಡಿಗೆ ಬಂದಿದ್ದು ಹುಡುಕಾಟ ನಡೆಸಿದ ಪೊಲೀಸರು, ಅರಣ್ಯ ಇಲಾಖೆಯವರಿಗೇ ಅಚ್ಚರಿ ಮೂಡಿಸಿದ್ದಾನೆ.
ಬೆಳ್ತಂಗಡಿ ತಾಲೂಕಿನ ಕೊಯ್ಯೂರಿನ ನಿವಾಸಿ ದೀಕ್ಷಿತ್ (27) ನಾಪತ್ತೆಯಾಗಿ ಪತ್ತೆಯಾದ ಯುವಕ. ದೀಕ್ಷಿತ್ ತನ್ನ ಸ್ನೇಹಿತರೊಂದಿಗೆ ದೇವರ ಮನೆ ಪ್ರವಾಸಕ್ಕೆ ತೆರಳಿದ್ದ. ಮಂಗಳವಾರ ಸಂಜೆ ಹಿಂತಿರುಗಿ ಬರುವಾಗ ರಸ್ತೆ ಮಧ್ಯೆ ಸ್ನೇಹಿತರ ನಡುವೆ ಗಲಾಟೆ ನಡೆದಿತ್ತು. ಈ ವೇಳೆ ಗುಡ್ಡತೋಟ ಎಂಬಲ್ಲಿ ಕಾರು ನಿಲ್ಲಿಸಿ ಯುವಕರು ಜಗಳವಾಡಿದ್ದರು.
ಇದೇ ವೇಳೆ, ದೀಕ್ಷಿತ್ ಮುನಿಸಿಕೊಂಡು ಮರಳಿ ಕಾರು ಹತ್ತದೆ ಕಾಡಿನಲ್ಲಿ ಕಣ್ಣರೆಯಾಗಿದ್ದ. ಮಂಗಳವಾರ ಸಂಜೆ ಘಟನೆ ನಡೆದಿದ್ದು ಜೊತೆಗಿದ್ದವರು ಮತ್ತು ಸ್ಥಳೀಯರನ್ನು ದಿಗಿಲುಗೊಳಿಸಿತ್ತು. ಯುವಕ ನಾಪತ್ತೆಯಾಗಿದ್ದರಿಂದ ಸ್ನೇಹಿತರು, ಸ್ಥಳೀಯರು, ಬಣಕಲ್ ಪೊಲೀಸರು ಅರಣ್ಯದ ಒಳಗಡೆ ಹುಡುಕಾಟ ನಡೆಸಿದ್ದರು. ಆದರೆ ಯುವಕ ನೇರವಾಗಿ ಬೇರೆ ವಾಹನದಲ್ಲಿ ಊರಿಗೆ ಮರಳಿದ್ದು ರಾತ್ರಿಯೇ ಮನೆ ಸೇರಿದ್ದ. ಈ ವಿಚಾರ ಬುಧವಾರ ಬೆಳಗ್ಗೆ ಸ್ನೇಹಿತರಿಗೆ ಗೊತ್ತಾಗಿದೆ. ಯುವಕ ಪತ್ತೆಯಾಗಿರುವ ಬಗ್ಗೆ ಬಣಕಲ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
Belthangady youth goes missing from Devaramane hill at chikkamagaluru, found.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm