ಬ್ರೇಕಿಂಗ್ ನ್ಯೂಸ್
11-10-23 02:30 pm Mangalore Correspondent ಕರಾವಳಿ
ಬೆಳ್ತಂಗಡಿ ಅ.11: ಮೂಡಿಗೆರೆ ತಾಲೂಕಿನ ದೇವರ ಮನೆ ಪ್ರವಾಸಕ್ಕೆ ತೆರಳಿದ್ದ ಸ್ನೇಹಿತರ ನಡುವೆ ಜಗಳವಾಗಿತ್ತು. ಈ ಪೈಕಿ ಒಬ್ಬ ಯುವಕ ಕಾಡಿನಲ್ಲಿ ನಾಪತ್ತೆಯಾಗಿದ್ದರಿಂದ ಹುಡುಕಾಟ ಆರಂಭಿಸಿದ್ದರು. ಯುವಕ ನೇರವಾಗಿ ಬೆಳ್ತಂಗಡಿಗೆ ಬಂದಿದ್ದು ಹುಡುಕಾಟ ನಡೆಸಿದ ಪೊಲೀಸರು, ಅರಣ್ಯ ಇಲಾಖೆಯವರಿಗೇ ಅಚ್ಚರಿ ಮೂಡಿಸಿದ್ದಾನೆ.
ಬೆಳ್ತಂಗಡಿ ತಾಲೂಕಿನ ಕೊಯ್ಯೂರಿನ ನಿವಾಸಿ ದೀಕ್ಷಿತ್ (27) ನಾಪತ್ತೆಯಾಗಿ ಪತ್ತೆಯಾದ ಯುವಕ. ದೀಕ್ಷಿತ್ ತನ್ನ ಸ್ನೇಹಿತರೊಂದಿಗೆ ದೇವರ ಮನೆ ಪ್ರವಾಸಕ್ಕೆ ತೆರಳಿದ್ದ. ಮಂಗಳವಾರ ಸಂಜೆ ಹಿಂತಿರುಗಿ ಬರುವಾಗ ರಸ್ತೆ ಮಧ್ಯೆ ಸ್ನೇಹಿತರ ನಡುವೆ ಗಲಾಟೆ ನಡೆದಿತ್ತು. ಈ ವೇಳೆ ಗುಡ್ಡತೋಟ ಎಂಬಲ್ಲಿ ಕಾರು ನಿಲ್ಲಿಸಿ ಯುವಕರು ಜಗಳವಾಡಿದ್ದರು.
ಇದೇ ವೇಳೆ, ದೀಕ್ಷಿತ್ ಮುನಿಸಿಕೊಂಡು ಮರಳಿ ಕಾರು ಹತ್ತದೆ ಕಾಡಿನಲ್ಲಿ ಕಣ್ಣರೆಯಾಗಿದ್ದ. ಮಂಗಳವಾರ ಸಂಜೆ ಘಟನೆ ನಡೆದಿದ್ದು ಜೊತೆಗಿದ್ದವರು ಮತ್ತು ಸ್ಥಳೀಯರನ್ನು ದಿಗಿಲುಗೊಳಿಸಿತ್ತು. ಯುವಕ ನಾಪತ್ತೆಯಾಗಿದ್ದರಿಂದ ಸ್ನೇಹಿತರು, ಸ್ಥಳೀಯರು, ಬಣಕಲ್ ಪೊಲೀಸರು ಅರಣ್ಯದ ಒಳಗಡೆ ಹುಡುಕಾಟ ನಡೆಸಿದ್ದರು. ಆದರೆ ಯುವಕ ನೇರವಾಗಿ ಬೇರೆ ವಾಹನದಲ್ಲಿ ಊರಿಗೆ ಮರಳಿದ್ದು ರಾತ್ರಿಯೇ ಮನೆ ಸೇರಿದ್ದ. ಈ ವಿಚಾರ ಬುಧವಾರ ಬೆಳಗ್ಗೆ ಸ್ನೇಹಿತರಿಗೆ ಗೊತ್ತಾಗಿದೆ. ಯುವಕ ಪತ್ತೆಯಾಗಿರುವ ಬಗ್ಗೆ ಬಣಕಲ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
Belthangady youth goes missing from Devaramane hill at chikkamagaluru, found.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm